ಮೀಸಲಾತಿ ಹೆಚ್ಚಳ ಕ್ರಾಂತಿಕಾರಿ ನಿರ್ಧಾರ

Webdunia
ಮಂಗಳವಾರ, 6 ಡಿಸೆಂಬರ್ 2022 (19:32 IST)
ಬಾಬಾ ಸಾಹೇಬ್ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ದಿನವಾದ ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದಲ್ಲಿ ಶಕ್ತಿಯನ್ನು ತುಂಬುವ ಕೆಲಸ ಆಗಲಿದೆ. 29 ಸಾವಿರ ಕೋಟಿ ರೂ.ಗಳನ್ನು ಎಸ್.ಸಿ.ಎಸ್. ಪಿ/ ಟಿ ಎಸ್.ಪಿ ಅನುದಾನದಲ್ಲಿ ಮೀಸಲಿರಿಸಲಾಗಿದೆ.ಉದ್ಯೋಗದಲ್ಲಿರುವ ಹೆಣ್ಣು ಮಕ್ಕಳಿಗೆ ಹಾಸ್ಟೆಲ್, 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸರಬರಾಜು, ಗೃಹ ನಿರ್ಮಾಣ ಕ್ಕೆ 2 ಲಕ್ಷ ರೂಗಳ ಸಹಾಯಧನ, ಭೂಒಡೆತನ ಯೋಜನೀಡಿ 15 ಲಕ್ಷದಿಂದ 20 ಲಕ್ಷಕ್ಕೆ ಅನುದಾನ ಹೆಚ್ಚಿಸಲಾಗಿದೆ.ಹಾಸ್ಟೆಲ್ ಗಳಿಗೆ ಶುಲ್ಕ, ಉದ್ಯೋಗ ಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments