Webdunia - Bharat's app for daily news and videos

Install App

ಮೀಸಲಾತಿ ಹೆಚ್ಚಳ ಕ್ರಾಂತಿಕಾರಿ ನಿರ್ಧಾರ

Webdunia
ಮಂಗಳವಾರ, 6 ಡಿಸೆಂಬರ್ 2022 (19:32 IST)
ಬಾಬಾ ಸಾಹೇಬ್ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ದಿನವಾದ ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದಲ್ಲಿ ಶಕ್ತಿಯನ್ನು ತುಂಬುವ ಕೆಲಸ ಆಗಲಿದೆ. 29 ಸಾವಿರ ಕೋಟಿ ರೂ.ಗಳನ್ನು ಎಸ್.ಸಿ.ಎಸ್. ಪಿ/ ಟಿ ಎಸ್.ಪಿ ಅನುದಾನದಲ್ಲಿ ಮೀಸಲಿರಿಸಲಾಗಿದೆ.ಉದ್ಯೋಗದಲ್ಲಿರುವ ಹೆಣ್ಣು ಮಕ್ಕಳಿಗೆ ಹಾಸ್ಟೆಲ್, 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸರಬರಾಜು, ಗೃಹ ನಿರ್ಮಾಣ ಕ್ಕೆ 2 ಲಕ್ಷ ರೂಗಳ ಸಹಾಯಧನ, ಭೂಒಡೆತನ ಯೋಜನೀಡಿ 15 ಲಕ್ಷದಿಂದ 20 ಲಕ್ಷಕ್ಕೆ ಅನುದಾನ ಹೆಚ್ಚಿಸಲಾಗಿದೆ.ಹಾಸ್ಟೆಲ್ ಗಳಿಗೆ ಶುಲ್ಕ, ಉದ್ಯೋಗ ಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments