Webdunia - Bharat's app for daily news and videos

Install App

ಶಾಲಾ ಶುಲ್ಕ ಹೆಚ್ಚಳ : ಸುತ್ತೋಲೆ ಹೊರಡಿಸಿದ ಸರಕಾರ

Webdunia
ಮಂಗಳವಾರ, 2 ಜೂನ್ 2020 (21:49 IST)
ಶಾಲಾ –ಕಾಲೇಜ್ ಗಳ ಶುಲ್ಕವನ್ನು ಹೆಚ್ಚಳ ಮಾಡಬಾರದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಈ ಬಾರಿ ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ ಹೇಳಿದ್ದಾರೆ.

ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ. ಈ ಸಂಬಂಧ ಸಹಾಯವಾಣಿಯನ್ನೂ ಆರಂಭಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಬಾಕಿ ಇರುವ ಶುಲ್ಕವನ್ನು ಪಾವತಿ ಮಾಡುವಂತೆ ಶಾಲಾ, ಕಾಲೇಜುಗಳು ಒತ್ತಡ ಹೇರಬಾರದು. ಯಾರು ಶಕ್ತರಿರುತ್ತಾರೋ ಅವರಾಗೇ ಶುಲ್ಕ ಪಾವತಿ ಮಾಡಲು ಬಂದರೆ  ಶುಲ್ಕ ಪಾವತಿ ಮಾಡಿಕೊಳ್ಳಿ ಎಂದು ಹೇಳಿದ್ದೇವೆ. ಶಕ್ತರಲ್ಲದವರಿಗೆ ಸದ್ಯಕ್ಕೆ ಶುಲ್ಕ ಪಾವತಿ ಮಾಡುವಂತೆ ಒತ್ತಡ ಹೇರಬಾರದು ಎಂದು ಹೇಳಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments