Webdunia - Bharat's app for daily news and videos

Install App

G.M.ಸಿದ್ದೇಶ್ವರರಿಗೆ ರೇಣುಕಾಚಾರ್ಯ ಚೆಕ್​ಮೇಟ್​​​?

Webdunia
ಸೋಮವಾರ, 11 ಸೆಪ್ಟಂಬರ್ 2023 (19:00 IST)
ದಾವಣಗೆರೆಯಲ್ಲಿ ಬಿಜೆಪಿ ಸಂಸದ G.M.ಸಿದ್ದೇಶ್ವರ್ ಹಣಿಯಲು ಸ್ವಪಕ್ಷದಿಂದಲೇ ತೆರೆಮರೆ ಕಸರತ್ತು ಆರಂಭವಾಗಿದೆ.. ಜಗಳೂರು ಮಾಜಿ ಶಾಸಕ ಗುರುಸಿದ್ಧನಗೌಡರನ್ನು ಭೇಟಿ ಮಾಡಿ ರೇಣುಕಾಚಾರ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ.. ಲೋಕಸಭಾ ಟಿಕೆಟ್ ಅನೌನ್ಸ್ ಆಗುವ ಮುನ್ನ ಸಂಸದರ ಜೊತೆ ಅಸಮಾಧಾನಗೊಂಡವರನ್ನು ಒಗ್ಗೂಡಿಸಲು ಮಾಜಿ ಶಾಸಕ M.P.ರೇಣುಕಾಚಾರ್ಯ ರಣತಂತ್ರ ರೂಪಿಸಿದ್ದಾರಾ ಎಂಬ ಅನುಮಾನ ಮೂಡಿದೆ.. G.M.ಸಿದ್ದೇಶ್ವರ್​ ಅವರನ್ನು ಹಣಿಯಲು ಶತ್ರುವಿನ ಶತ್ರು ಮಿತ್ರ ಎಂಬ ಸೂತ್ರ ಅನುಸರಿಸಲಾಗ್ತಿದೆ ಎಂಬ ಮಾತುಗಳು ಕೇಳಿ ಬರ್ತಿವೆ.. ಸಿದ್ದೇಶ್ವರ ಜೊತೆ ಅಸಮಾಧಾನಗೊಂಡವರನ್ನು ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದು, ಈ ಅನುಮಾನ ದಟ್ಟವಾಗುವಂತೆ ಮಾಡಿದೆ.. ರೇಣುಕಾಚಾರ್ಯ ಲೋಕಸಭಾ ಟಿಕೆಟ್​ಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments