‘ಕೈ’ ಸರ್ಕಾರದ ಅವಧಿಯಲ್ಲಿ ಆತ್ಮಹತ್ಯೆ ಹೆಚ್ಚಳ

Webdunia
ಸೋಮವಾರ, 11 ಸೆಪ್ಟಂಬರ್ 2023 (19:22 IST)
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್​ ಮಾಡಿ ಆಕ್ರೋಶ ಹೊರಹಾಕಿದೆ.. ನಿನ್ನೆಯಷ್ಟೆ ವಿಶ್ವ ಆತ್ಮಹತ್ಯೆ ತಡೆ ದಿನ ಮುಗಿದಿದೆ. ಆದರೆ ದುರದೃಷ್ಟವಶಾತ್ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಮಾತ್ರ ನಿಲ್ಲುತ್ತಿಲ್ಲ. ಕಲಬುರಗಿಯ ರೈತ ಬರದಿಂದ ಬೆಳೆ ಕೈ ಕೊಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ರು.. ಸಿಎಂ ಸಿದ್ದರಾಮಯ್ಯರವರ ಮೊದಲ ಸರ್ಕಾರದ ಅವಧಿಯಲ್ಲಿ, ಸರ್ಕಾರದ ರೈತ ವಿರೋಧಿ ನೀತಿಯಿಂದ 4,257 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.. ಈ ಸರ್ಕಾರದ ಮೂರು ತಿಂಗಳ ಅವಧಿಯಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಸಂಖ್ಯೆ ಒದಗಿಸಿದೆ. ಆದರೆ ಬೇಜವಾಬ್ದಾರಿ ಕಾಂಗ್ರೆಸ್​​ ಸರ್ಕಾರ ಮಾತ್ರ ರೈತರ ಸಂಕಷ್ಟಗಳಿಗೆ ಸ್ಪಂದಿಸದೇ, ರೈತರ ಆತ್ಮಹತ್ಯೆಗಳನ್ನು ಅವಹೇಳನ, ವ್ಯಂಗ್ಯ ಮಾಡಿಕೊಂಡು ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ನಮ್ ಮನೆ ಮುಂದೆ ಪಲಾವ್, ನಾಟಿ ಕೋಳಿ ಹಂಚಿದ್ದು ಯಾರು ಗೊತ್ತಿಲ್ಲರೀ... ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments