Webdunia - Bharat's app for daily news and videos

Install App

ತರಕಾರಿ ಬೆಲೆ ಏರಿಕೆ

Webdunia
ಸೋಮವಾರ, 18 ಜುಲೈ 2022 (20:59 IST)
ಅಷಾಡ ಮಾಸದ ಕಾರಣಕ್ಕೆ ಮದುವೆ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾದ ಕಾರಣ ತರಕಾರಿ ಬೆಲೆಯಲ್ಲಿ ತುಸು ಇಳಿಕೆ ಕಂಡಿದ್ದು, ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ರೈತರಿಗೆ ಉತ್ಪಾದನಾ ಬೆಲೆಯು ಸಿಗದಂತಾಗಿದೆ. ಬೀನ್ಸ್, ಟೊಮೆಟೋ, ಕ್ಯಾರೆಟ್ ಮತ್ತು ಹಸಿ ಮೆಣಸಿನಕಾಯಿಯ ಬೆಲೆ ಗಗನಕ್ಕೇರಿದ್ದವು. ಬೆಂಗಳೂರು ನಗರಕ್ಕೆ ಹಣ್ಣು ತರಕಾರಿ ಪೂರೈಕೆ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಉತ್ತಮ ಫಸಲು ಬಂದಿದೆ.  ಇನ್ನು ತರಕಾರಿ ಬೆಲೆಯಲ್ಲಿ ಶೇ.40ರವರೆಗೂ ಇಳಿಕೆ ಕಂಡಿದೆ . ಕಳೆದ ತಿಂಗಳಲ್ಲಿ ಪ್ರತಿ ಕೇಜಿ ಬೀನ್ಸ್ಗೆ .150-180 ರವರೆಗೂ ಇತ್ತು. ಟೊಮೆಟೋ ದರ .70-80 ತಲುಪಿತ್ತು. ಆದರೆ ಇದೀಗ ಕ್ರಮವಾಗಿ .80 ಹಾಗೂ .10ಕ್ಕೆ ಇಳಿದೆ. ಎಲ್ಲಾ ತರಕಾರಿ ಬೆಲೆ ಇಳಿಕೆ ಕಂಡಿದ್ದು ಮತ್ತೆ ಯಾವಾಗ ಜಾಸ್ತಿಯಾಗಲಿದೆಯೋ ಕಾದು ನೋಡ ಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments