ತರಕಾರಿ ಬೆಲೆ ಏರಿಕೆ

Webdunia
ಸೋಮವಾರ, 18 ಜುಲೈ 2022 (20:59 IST)
ಅಷಾಡ ಮಾಸದ ಕಾರಣಕ್ಕೆ ಮದುವೆ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾದ ಕಾರಣ ತರಕಾರಿ ಬೆಲೆಯಲ್ಲಿ ತುಸು ಇಳಿಕೆ ಕಂಡಿದ್ದು, ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ರೈತರಿಗೆ ಉತ್ಪಾದನಾ ಬೆಲೆಯು ಸಿಗದಂತಾಗಿದೆ. ಬೀನ್ಸ್, ಟೊಮೆಟೋ, ಕ್ಯಾರೆಟ್ ಮತ್ತು ಹಸಿ ಮೆಣಸಿನಕಾಯಿಯ ಬೆಲೆ ಗಗನಕ್ಕೇರಿದ್ದವು. ಬೆಂಗಳೂರು ನಗರಕ್ಕೆ ಹಣ್ಣು ತರಕಾರಿ ಪೂರೈಕೆ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಉತ್ತಮ ಫಸಲು ಬಂದಿದೆ.  ಇನ್ನು ತರಕಾರಿ ಬೆಲೆಯಲ್ಲಿ ಶೇ.40ರವರೆಗೂ ಇಳಿಕೆ ಕಂಡಿದೆ . ಕಳೆದ ತಿಂಗಳಲ್ಲಿ ಪ್ರತಿ ಕೇಜಿ ಬೀನ್ಸ್ಗೆ .150-180 ರವರೆಗೂ ಇತ್ತು. ಟೊಮೆಟೋ ದರ .70-80 ತಲುಪಿತ್ತು. ಆದರೆ ಇದೀಗ ಕ್ರಮವಾಗಿ .80 ಹಾಗೂ .10ಕ್ಕೆ ಇಳಿದೆ. ಎಲ್ಲಾ ತರಕಾರಿ ಬೆಲೆ ಇಳಿಕೆ ಕಂಡಿದ್ದು ಮತ್ತೆ ಯಾವಾಗ ಜಾಸ್ತಿಯಾಗಲಿದೆಯೋ ಕಾದು ನೋಡ ಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಮುಂದಿನ ಸುದ್ದಿ
Show comments