Webdunia - Bharat's app for daily news and videos

Install App

ತರಕಾರಿ ಬೆಲೆ ಏರಿಕೆ

Webdunia
ಸೋಮವಾರ, 18 ಜುಲೈ 2022 (20:59 IST)
ಅಷಾಡ ಮಾಸದ ಕಾರಣಕ್ಕೆ ಮದುವೆ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾದ ಕಾರಣ ತರಕಾರಿ ಬೆಲೆಯಲ್ಲಿ ತುಸು ಇಳಿಕೆ ಕಂಡಿದ್ದು, ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ರೈತರಿಗೆ ಉತ್ಪಾದನಾ ಬೆಲೆಯು ಸಿಗದಂತಾಗಿದೆ. ಬೀನ್ಸ್, ಟೊಮೆಟೋ, ಕ್ಯಾರೆಟ್ ಮತ್ತು ಹಸಿ ಮೆಣಸಿನಕಾಯಿಯ ಬೆಲೆ ಗಗನಕ್ಕೇರಿದ್ದವು. ಬೆಂಗಳೂರು ನಗರಕ್ಕೆ ಹಣ್ಣು ತರಕಾರಿ ಪೂರೈಕೆ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಉತ್ತಮ ಫಸಲು ಬಂದಿದೆ.  ಇನ್ನು ತರಕಾರಿ ಬೆಲೆಯಲ್ಲಿ ಶೇ.40ರವರೆಗೂ ಇಳಿಕೆ ಕಂಡಿದೆ . ಕಳೆದ ತಿಂಗಳಲ್ಲಿ ಪ್ರತಿ ಕೇಜಿ ಬೀನ್ಸ್ಗೆ .150-180 ರವರೆಗೂ ಇತ್ತು. ಟೊಮೆಟೋ ದರ .70-80 ತಲುಪಿತ್ತು. ಆದರೆ ಇದೀಗ ಕ್ರಮವಾಗಿ .80 ಹಾಗೂ .10ಕ್ಕೆ ಇಳಿದೆ. ಎಲ್ಲಾ ತರಕಾರಿ ಬೆಲೆ ಇಳಿಕೆ ಕಂಡಿದ್ದು ಮತ್ತೆ ಯಾವಾಗ ಜಾಸ್ತಿಯಾಗಲಿದೆಯೋ ಕಾದು ನೋಡ ಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments