Webdunia - Bharat's app for daily news and videos

Install App

ತರಕಾರಿ ಬೆಲೆ ಏರಿಕೆ

Webdunia
ಬುಧವಾರ, 14 ಡಿಸೆಂಬರ್ 2022 (17:25 IST)
ರಾಜ್ಯದಲ್ಲಿ 4-5 ದಿನಗಳಿ ಶೀತ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ದಿನವಿಡಿ ಮಳೆಯಾಗ್ತಿದೆ. ಒಂದ್ಕಡೆ ವಿಪರೀತ ಚಳಿ, ಇನ್ನೊಂದ್ಕಡೆ ಸೈಕ್ಲೋನ್ ಎಫೆಕ್ಟ್ನಿಂದ ಮಳೆ ಎಡೆಬಿಡದೆ ಸುರೀತಿದೆ. ಇದ್ರಿಂದ ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ. ಹೀಗಾಗಿ ಇದ್ದಕ್ಕಿದ್ದಂತೆ ತರಕಾರಿ ಬೆಲೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಎಲ್ಲಾ ತರಕಾರಿಗಳ ಬೆಲೆಯೂ 20 ರಿಂದ 25ರಷ್ಟು ಏರಿಕೆ ಆಗಿದೆ. ಕೆ.ಆರ್. ಮಾರ್ಕೆಟ್, ಯಶವಂತಪುರ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ತರಕಾರಿ ಬೆಲೆ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ. ಮಳೆಯಿಂದ ತರಕಾರಿ ಪೂರೈಕೆ ಕೂಡ ಆಗ್ತಿಲ್ಲ. ಕ್ಯಾರೆಟ್, ಮೂಲಂಗಿ, ಬೀನ್ಸ್ ಬೆಲೆ ಗಗನಕ್ಕೇರಿದೆ.. ಹಾಗೇ ಕ್ಯಾಪ್ಸಿಕಂ, ಬೆಂಡೆಕಾಯಿ,ಸೌತೆಕಾಯಿ,ಬದನೆಕಾಯಿ ಬೆಲೆಯಲ್ಲೂ ಏರಿಕೆ ಕಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments