Webdunia - Bharat's app for daily news and videos

Install App

ತರಕಾರಿ ಬೆಲೆ ಏರಿಕೆ

Webdunia
ಬುಧವಾರ, 14 ಡಿಸೆಂಬರ್ 2022 (17:25 IST)
ರಾಜ್ಯದಲ್ಲಿ 4-5 ದಿನಗಳಿ ಶೀತ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ದಿನವಿಡಿ ಮಳೆಯಾಗ್ತಿದೆ. ಒಂದ್ಕಡೆ ವಿಪರೀತ ಚಳಿ, ಇನ್ನೊಂದ್ಕಡೆ ಸೈಕ್ಲೋನ್ ಎಫೆಕ್ಟ್ನಿಂದ ಮಳೆ ಎಡೆಬಿಡದೆ ಸುರೀತಿದೆ. ಇದ್ರಿಂದ ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ. ಹೀಗಾಗಿ ಇದ್ದಕ್ಕಿದ್ದಂತೆ ತರಕಾರಿ ಬೆಲೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಎಲ್ಲಾ ತರಕಾರಿಗಳ ಬೆಲೆಯೂ 20 ರಿಂದ 25ರಷ್ಟು ಏರಿಕೆ ಆಗಿದೆ. ಕೆ.ಆರ್. ಮಾರ್ಕೆಟ್, ಯಶವಂತಪುರ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ತರಕಾರಿ ಬೆಲೆ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ. ಮಳೆಯಿಂದ ತರಕಾರಿ ಪೂರೈಕೆ ಕೂಡ ಆಗ್ತಿಲ್ಲ. ಕ್ಯಾರೆಟ್, ಮೂಲಂಗಿ, ಬೀನ್ಸ್ ಬೆಲೆ ಗಗನಕ್ಕೇರಿದೆ.. ಹಾಗೇ ಕ್ಯಾಪ್ಸಿಕಂ, ಬೆಂಡೆಕಾಯಿ,ಸೌತೆಕಾಯಿ,ಬದನೆಕಾಯಿ ಬೆಲೆಯಲ್ಲೂ ಏರಿಕೆ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ರಾಜಸ್ಥಾನದಲ್ಲಿ ವೈದ್ಯರ ಭೇಟಿಗೆ ಬಂದ ಮಹಿಳೆಗೆ ಬಂದಿದ್ದು ಇದೆಂಥಾ ದುರಂತ: ಭೀಕರ Video

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಮುಂದಿನ ಸುದ್ದಿ
Show comments