ಮೀಸಲಾತಿ ಪ್ರಮಾಣ ಹೆಚ್ಚಿಸಿ : ಸರಕಾರಕ್ಕೆ ಜಾರಕಿಹೊಳಿ ವಾರ್ನಿಂಗ್

Webdunia
ಶುಕ್ರವಾರ, 10 ಜನವರಿ 2020 (19:18 IST)
ಮೀಸಲಾತಿ ಪ್ರಮಾಣ ಹೆಚ್ಚಿಸಲೇಬೇಕು. ಹೀಗಂತ ಜಾರಕಿಹೊಳಿ ಖಡಕ್ಕಾಗಿ ಹೇಳಿದ್ದಾರೆ.


ಹೊಸ ಜಾತಿ ಸೇರ್ಪಡೆಗೆ ತಕ್ಕಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪಟ್ಟಿಗೆ ಯಾವುದೇ ಹೊಸ ಜಾತಿ ಸೇರ್ಪಡೆ ಮಾಡಿದರೆ ಅದೇ ಪ್ರಮಾಣದ ಮೀಸಲಾತಿ ಪ್ರಮಾಣ ಹೆಚ್ಚಳವಾಗಬೇಕು. ಹೀಗಂತ ಶಾಸಕ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ರು.

ಬೇರೆ ಬೇರೆ ಜಾತಿಗಳನ್ನು ಸೇರ್ಪಡೆಗೊಳಿಸಿ ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದರೆ, ಈಗಾಗಲೇ ಪಟ್ಟಿಯಲ್ಲಿರುವ ಜಾತಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ.

ರಾಜಕೀಯ ಕಾರಣಗಳಿಗೆ ಬೇರೆ ಬೇರೆ ಜಾತಿಗಳನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸಿ ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದರೆ ಪರಿಶಿಷ್ಟರು ಬರೀ ಮೀಸಲಾತಿ ಪ್ರಮಾಣ ಹೆಚ್ಚಳ ಹೋರಾಟದಲ್ಲೇ ಕಾಲ ಕಳೆಯುವಂತಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments