Webdunia - Bharat's app for daily news and videos

Install App

ಮಹಾರಾಷ್ಟ್ರ ಸರಕಾರದಿಂದ ಹೆಚ್ಚಿದ ಕಿತಾಪತಿ - ಸಂಸದರು ಕೆಂಡಾಮಂಡಲ

Webdunia
ಮಂಗಳವಾರ, 31 ಡಿಸೆಂಬರ್ 2019 (16:30 IST)

ಮಹಾರಾಷ್ಟ್ರ ಸರಕಾರ ಕಿತಾಪತಿ ಮುಂದುವರಿಸಿರೋದಕ್ಕೆ ರಾಜ್ಯದ ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
 

ಮಹಾರಾಷ್ಟ್ರ ಸರಕಾರ ರಾಜ್ಯದ ಗಡಿಭಾಗದಲ್ಲಿ ವಿನಾಕಾರಣ ಪುಂಡಾಟಿಕೆ ಮುಂದುವರಿಸುತ್ತಿದೆ. ಗಡಿಯಲ್ಲಿ ಕಿತಾಪಡಿ ನಡೆಸುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ.

ಹೀಗಂತ ಸಂಸದ ಬಿ.ಎನ್.ಬಚ್ಚೇಗೌಡ ಟೀಕೆ ಮಾಡಿದ್ದಾರೆ. ಮಹಾಜನ್ ವರದಿಯಲ್ಲಿ ಗಡಿ ಭಾಗದ ಕುರಿತು ಸ್ಪಷ್ಟವಾಗಿ ಹೇಳಲಾಗಿದೆ. ಈ ನಡುವೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಆದರೂ ಮಹಾರಾಷ್ಟ್ರ ಸರಕಾರ ಶಾಂತಿಗೆ ಭಂಗ ತರೋ ಕೆಲಸ ಮಾಡುತ್ತಿದೆ ಅಂತ ಕಿಡಿಕಾರಿದ್ರು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments