Webdunia - Bharat's app for daily news and videos

Install App

ನಗರದಲ್ಲಿ ಹೆಚ್ಚಾಗಿದೆ ಗ್ಲಾಕೋಮಾ ಗಂಡಾಂತರ

Webdunia
ಶನಿವಾರ, 19 ಮಾರ್ಚ್ 2022 (21:02 IST)
ಕೋವಿಡ್ ಟೈಮ್ ನಲ್ಲಿ ಜನರು ಜೀವಕ್ಕೆ ಹೆದರಿಕೊಂಡು ಮನೆಯಿಂದ ಹೊರಗೆ ಹೋಗದೇ ಮನೆಯಲ್ಲಿಯೇ ಕಾಲಕಳೆದಿದ್ರು. ಆದ್ರಲ್ಲೂ ಆಸ್ಪತ್ರೆ ಕಡೆ ಅಂತೂ ಮುಖಮಾಡ್ತಿಲ್ಲ.3 ತಿಂಗಳಿಗೊಮ್ಮೆ , 6 ತಿಂಗಳಿಗೊಮ್ಮೆ ಚೇಕಫ್ ಗೆ ಬನ್ನಿ ಅಂತಾ ವೈದ್ಯರು ಹೇಳಿದ್ರು ಎಷ್ಟೋ ಆಸ್ಪತ್ರೆ ಆಸ್ಪತ್ರೆ ಬರದೇ ನಿರ್ಲಕ್ಷ್ಯ ವಹಿಸಿದ್ರು. ಆದರೆ ಈಗ ಆದರ ಎಫೆಕ್ಟ್ ನಿಂದ ಜನರು ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಭಯಾನಕ ರೋಗ ತುತ್ತಾಗಿದೆ.
ಕಣ್ಣು ಒಬ್ಬ ಮನುಷ್ಯನಿಗೆ ಎಷ್ಟು ಅವಶ್ಯಕ . ಕಣ್ಣಿಲ್ಲ ಅಂದ್ರೆ ಬದುಕಲು ಸಾಧ್ಯವಿಲ್ಲ. ಕಣ್ಣು ಮನುಷ್ಯನ್ನ ಅತ್ಯಂತ ಸೂಕ್ಷ್ಮವಾದ ಅಂಗ. ಆದರೆ ಈಗ ಕೋವಿಡ್ ಮುಗಿದ್ಮೇಲೆ ಗ್ಲಾಕೋಮಾ ಗಂಡಾಂತರ ಎದುರಾಗಿದೆ. ಶೇ 90ರಷ್ಟು ಜನರು ಗ್ಲಾಕೋಮಾದಿಂದ ಬಾಳಲಾಟ ನಡೆಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ನೇತ್ರಾ ತಪಾಸಣೆಗೆ ಒಳಗಾದ ಕೆಲವು ರೋಗಿಗಳಲ್ಲಿ ದೃಷ್ಟಿ ಹಿನ್ನಲೆ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಹಿರಿಯರಲ್ಲಿ ಕುರುಡುತನಕ್ಕೆ ಗ್ಲಾಕೋಮಾ ಕೂಡ ಒಂದು ಕಾರಣ . ಆದರೆ ಈಗ ಸಾಕಷ್ಟು ಮಂದಿಯಲ್ಲಿ ಗ್ಲಾಕೋಮಾ ಇದೆ. ಈ ರೋಗ ಇರುವುದು ವ್ಯಕ್ತಿಗೆ ಗೊತ್ತಾಗುವುದಿಲ್ಲ. ರೋಗದ ಲಕ್ಷಣವು ಕಾಣುವುದಿಲ್ಲ. ಆದರೆ ಒಳಗಿನಿಂದ ಕಣ್ಣಿನ ದೃಷ್ಟಿ ಹಿನ್ನತೆಯನ್ನ ಕುಂಠಿತವಾಗುತ್ತದೆ
[16:14, 3/19/2022] Geethanjali: ಗ್ಲಾಕೋಮ ರೋಗ ಗಂಭೀರ ಹಂತಕ್ಕೆ ಹೋಗುವವರೆಗೂ ದೃಷ್ಟಿಯಲ್ಲಿ ಬದಲಾವಣೆ ಕಾಣುವುದಿಲ್ಲ.ಮಧುಮೇಹ ,ಅಧಿಕ ರಕ್ತದೊತ್ತಡ, ಅಧಿಕ ಪ್ಲಸ್, ಮೈನಸ್ ಗ್ಲಾಸ್ ಪವರ್ ಹೊಂದಿದ್ದರೆ,ಸ್ಟಿರಾಯಿಡ್ ಗಳೊಂದಿಗೆ ಚಿಕಿತ್ಸೆ ಪಡೆದಿದ್ದರೆ  ಕುಟುಂಬದಲ್ಲಿ ಯಾರಿಗಾದ್ರು ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತೆ. ಮನೆಯಲ್ಲಿಯೇ ಆನ್ ಲೈನ್ ಮೂಲಕ ಶಾಲೆ, ಕಚೇರಿ ಕೆಲಸದಿಂದಾಗಿ ಸುದೀರ್ಘವಾಗಿ ಲ್ಯಾಪ್‌ಟಾಪ್ ಬಳಸುವುದರಿಂದ ಈ ಸಮಸ್ಯೆ ಉಲ್ಬಣಿಸುತ್ತೆ.ನಗರದಲ್ಲಿ ಡ್ರೈ ಐ  ಕಣ್ಣಿನ ಸಮಸ್ಯೆ ಕೂಡ  ಶೇ 30 % ಜನರಲ್ಲಿ ಉಲ್ಬಣಿಸಿದೆ. ಕೋವಿಡ್ ಪೂರ್ವದ ಸ್ಥಿತಿಗೆ ಹೋಲಿಸಿದಲ್ಲಿ ಈಗ ರೋಗಿಗಳ ಸಂಖ್ಯೆ 3 ಪಟ್ಟು ಹೆಚ್ಚಳವಾಗಿದೆ. ನಿತ್ಯ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ.ಕಣ್ಣಿನ ಆರೋಗ್ಯವಾಗಿ ಕಾಪಾಡಲು ವೈದ್ಯರ ಸಲಹೆ
 
- 20 ನಿಮಿಷಗಳಿಗೊಮ್ಮೆ ದೂರದ ವಸ್ತುಗಳನ್ನ ವೀಕ್ಷಣೆ ಮಾಡಬೇಕು
 
- ಆಗಾಗ್ಗೆ ಕಣ್ಣನ ಮಿಟುಕಿಸುತ್ತಿರಬೇಕು
 
- ಉತ್ತಮವಾದ ಗಾಳಿ ಬೆಳಕು ಇರುವ ಸ್ಥಳದಲ್ಲಿ ಕೆಲಸ ಮಾಡಬೇಕು
 
- ನಿಯಮಿತವಾಗಿ ಕಣ್ಣಿನ ಆರೋಗ್ಯ ತಪಾಸಣೆ ಮಾಡಿಸಬೇಕು 
 
- ನಿರಂತರವಾಗಿ ಕಂಪೂಟ್ಯರ್ ಮುಂದೆ ಕೆಲಸ ಮಾಡುವುದು ಕಡಿಮೆ ಮಾಡಬೇಕು

ಕಣ್ಣಿಗೂ ಹೆದುರಾಗಿದೆ ಅಪಾಯ . ಇಂತಹ ವಿಷಯದಲ್ಲಿ ಹೆದರಿ ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಎಷ್ಟು ಸರಿನೋ ಏನೋ . ಆಗ ವಹಿಸಿದ ನಿರ್ಲಕ್ಷ್ಯಕ್ಕೆ ಈಗ ಇನ್ನಷ್ಟು ಸಮಸ್ಯೆಯಿಂದ ನರಳಾಡುವಂತೆ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments