Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆಗೆ ಹೆಚ್ಚಿದ ವಿರೋಧ

Webdunia
ಸೋಮವಾರ, 4 ಫೆಬ್ರವರಿ 2019 (17:16 IST)
ಗುಂಡು ಕಲ್ಲು ಬೆಟ್ಟದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ. ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ‌ ಕನಗನಮರಡಿ ಗ್ರಾಮದ ಸಮೀಪದಲ್ಲಿರುವ ಗುಂಡು ಕಲ್ಲು ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗಣಿಗಾರಿಕೆ ಸ್ಥಳಕ್ಕೆ ತೆರಳಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕನಗನಮರಡಿ ಗ್ರಾಮದ ಸಮೀಪದ ಗುಂಡು ಕಲ್ಲು ಬೆಟ್ಟದಲ್ಲಿ ಕಳೆದ ಒಂದೂವರೆ ವರ್ಷದಿಂದ ಮೈಸೂರಿನ ಅಶೋಕ್ ಪಾಟೀಲ್ ಎಂಬುವರು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಮನೆಗಳು ಬಿರುಕು ಬಿಡುತ್ತಿವೆ. ಸುತ್ತಮುತ್ತಲ ಪ್ರದೇಶದ ಜಮೀನಿಗೆ ಧೂಳು ಬರುತ್ತಿದೆ. ರೈತರಿಗೆ ಸಂಕಷ್ಟ ಎದುರಾಗಿರುವುದನ್ನು ವಿರೋಧಿಸಿ ಗಣಿಗಾರಿಕೆ ಸ್ಥಳಕ್ಕೆ ತೆರಳಿ ಲಾರಿ ಹಾಗೂ ವಾಹನಗಳನ್ನು ತಡೆದು ಗಣಿಗಾರಿಕೆ ನಿಲ್ಲಿಸಬೇಕೆಂದು ವಿರೋಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments