ಬೆಂಗಳೂರಿನಲ್ಲಿ ಹೆಚ್ಚಿದ ಬೈಕ್ ಕಳ್ಳರ ಹಾವಳಿ

Webdunia
ಬುಧವಾರ, 27 ಡಿಸೆಂಬರ್ 2023 (15:01 IST)
ಬೆಂಗಳೂರಿನಲ್ಲಿ ಆರ್ ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ.. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಮಧ್ಯ ರಾತ್ರಿ ಬೈಕ್ ಲಾಕ್ ಒಡೆದು ಬೈಕ್ ಕಳ್ಳತನ ಮಾಡಿರುವ ಘಟನೆ ವೈಟ್ ಫೀಲ್ಡ್ ನ ಚೆನ್ನಸಂದ್ರದಲ್ಲಿ ಬಳ ನಡೆದಿದೆ.

ಶ್ರೀನಿವಾಸ್ ಎಂಬುವವರ ಸೇರಿದ ಬೈಕ್ ಎಗರಿಸಿರುವ ಖದೀಮರು.. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯ ಗೇಟ್ ಲಾಕ್ ಮುರಿದ ಒಳಗೆ ಎಂಟ್ರಿಯಾಗಿರುವ ಇಬ್ಬರು ಖದೀಮರು ಶ್ರೀನಿವಾಸ್ ಎಂಬುವವರ ಸೇರಿದ ಬೈಕ್ ಎಗರಿಸಿದ್ದಾರೆ.ಘಟನೆ ಸಂಬಂಧ ವೈಟ್ ಫೀಲ್ಧ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments