Webdunia - Bharat's app for daily news and videos

Install App

ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳು

Webdunia
ಸೋಮವಾರ, 13 ಸೆಪ್ಟಂಬರ್ 2021 (20:36 IST)
k
. ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಪ್ರಕರಣವು ಬೆಚ್ಚಿ ಬೀಳಿಸುವಂತಹದ್ದು. ಅಪರಾಧಿ ಸಮಾಜ ನಿರ್ಮಾಣದಲ್ಲಿ ಅಧಿಕಾರಸ್ಥರ, ಪಟ್ಟಭದ್ರರ ಹೇಯ ಪಾತ್ರವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸುತ್ತದೆ.
 
 ನಾಗರೀಕ ಮನಸುಗಳು ಎಚ್ಚೆತ್ತುಕೊಳ್ಳದಿದ್ದರೆ ಕ್ರೌರ್ಯದ ಕೃತ್ಯಗಳು ಹೆಚ್ಚುತ್ತಲೇ ಹೋಗುತ್ತವೆ. 
 
ಯಾದಗಿರಿ ಜಿಲ್ಲೆಯ ಆಡಳಿತ ಯಂತ್ರ ಏನು ಮಾಡುತ್ತಿದೆ? ಚುನಾಯಿತ ಮಂದಿ ಎಲ್ಲಿದ್ದಾರೆ? 
 
ಮಹಿಳೆಯನ್ನು ಬೆತ್ತಲೆಗೊಳಿಸಿ ಬಾರ್ಬರಿಕ ಲೈಂಗಿಕ ದೌರ್ಜನ್ಯ ಎಸಗಿದವರನ್ನು ಶಿಕ್ಷಿಸಲು ಹಾಗೂ
ಮಹಿಳಾ ಸಾಗಾಣಿಕೆಯ ದಂಧೆಯಲ್ಲಿ ತೊಡಗಿದ್ದನ್ನು ಸಮಗ್ರ ತನಿಖೆಗೆ ಆಗ್ರಹಿಸಿ ಶಿಕ್ಷಿಸಲು ಒತ್ತಾಯಿಸಿ.
 
ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮೈಸೂರು ವೃತ್ತದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು. 
 
ಈ ಪ್ರತಿಭಟನೆ ಯಲ್ಲಿ ರಾಜ್ಯದ್ಯಕ್ಷರಾದ ದೇವಿ. ರಾಜ್ಯ ಪ್ರಧಾನ  ಗೌರಮ್ಮ. ರಾಜ್ಯ ಉಪಾಧ್ಯಕ್ಷ ರಾದ ಕೆ.ನೀಲಾ. ಡಾ. ಮೀನಾಕ್ಷಿ ಬಾಳಿ.ಕೆ.ಎಸ್.ಲಕ್ಷ್ಮಿ. ಲಲಿತಶೆಣೈ ಭಾಗವಹಿಸಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ