Webdunia - Bharat's app for daily news and videos

Install App

ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳು

Webdunia
ಸೋಮವಾರ, 13 ಸೆಪ್ಟಂಬರ್ 2021 (20:36 IST)
k
. ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಪ್ರಕರಣವು ಬೆಚ್ಚಿ ಬೀಳಿಸುವಂತಹದ್ದು. ಅಪರಾಧಿ ಸಮಾಜ ನಿರ್ಮಾಣದಲ್ಲಿ ಅಧಿಕಾರಸ್ಥರ, ಪಟ್ಟಭದ್ರರ ಹೇಯ ಪಾತ್ರವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸುತ್ತದೆ.
 
 ನಾಗರೀಕ ಮನಸುಗಳು ಎಚ್ಚೆತ್ತುಕೊಳ್ಳದಿದ್ದರೆ ಕ್ರೌರ್ಯದ ಕೃತ್ಯಗಳು ಹೆಚ್ಚುತ್ತಲೇ ಹೋಗುತ್ತವೆ. 
 
ಯಾದಗಿರಿ ಜಿಲ್ಲೆಯ ಆಡಳಿತ ಯಂತ್ರ ಏನು ಮಾಡುತ್ತಿದೆ? ಚುನಾಯಿತ ಮಂದಿ ಎಲ್ಲಿದ್ದಾರೆ? 
 
ಮಹಿಳೆಯನ್ನು ಬೆತ್ತಲೆಗೊಳಿಸಿ ಬಾರ್ಬರಿಕ ಲೈಂಗಿಕ ದೌರ್ಜನ್ಯ ಎಸಗಿದವರನ್ನು ಶಿಕ್ಷಿಸಲು ಹಾಗೂ
ಮಹಿಳಾ ಸಾಗಾಣಿಕೆಯ ದಂಧೆಯಲ್ಲಿ ತೊಡಗಿದ್ದನ್ನು ಸಮಗ್ರ ತನಿಖೆಗೆ ಆಗ್ರಹಿಸಿ ಶಿಕ್ಷಿಸಲು ಒತ್ತಾಯಿಸಿ.
 
ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮೈಸೂರು ವೃತ್ತದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು. 
 
ಈ ಪ್ರತಿಭಟನೆ ಯಲ್ಲಿ ರಾಜ್ಯದ್ಯಕ್ಷರಾದ ದೇವಿ. ರಾಜ್ಯ ಪ್ರಧಾನ  ಗೌರಮ್ಮ. ರಾಜ್ಯ ಉಪಾಧ್ಯಕ್ಷ ರಾದ ಕೆ.ನೀಲಾ. ಡಾ. ಮೀನಾಕ್ಷಿ ಬಾಳಿ.ಕೆ.ಎಸ್.ಲಕ್ಷ್ಮಿ. ಲಲಿತಶೆಣೈ ಭಾಗವಹಿಸಿದ್ದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ