ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ

Webdunia
ಮಂಗಳವಾರ, 14 ಜೂನ್ 2022 (20:27 IST)
ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ ವಿಚಾರವಾಗಿ ಸದ್ಯಕ್ಕೆ ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ.ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಎಸ್ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಒಂದು ತರಗತಿಯಲ್ಲಿ 10 ರಿಂದ 12 ಮಕ್ಕಳಿಗೆ ಪಾಸಿಟಿವ್ ಆದರೆ ಆ ತರಗತಿಗೆ ಮಾತ್ರ ರಜೆ.ಆ ಪ್ರಮಾಣ ಹೆಚ್ಚಾದರೆ ಮಾತ್ರ ಒಂದು ವಾರ ಶಾಲೆಗೆ ರಜೆ.
ಕೊರೊನಾ ಪರೀಕ್ಷೆ ಹೆಚ್ಚಿಸುವ ಅಗತ್ಯತೆ ಕಾಣುತ್ತಿಲ್ಲ.ಮಕ್ಕಳಲ್ಲಿ ಇದರ ತೀವ್ರತೆ ತುಂಬಾ ಕಡಿಮೆಯಿದೆ.12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ.
ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ.ಮಾಸ್ಕ್ ಕಡ್ಡಾಯವಾಗಿ ಧರಿಸಿದರೆ ಒಳ್ಳೆಯದು.ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗುವುದೆಂದು
ಮೈಸೂರಿನಲ್ಲಿ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಎರಡು ಕ್ಷೇತ್ರಗಳ ಉಪಚುನಾವಣೆ: ಬಿಜೆಪಿ ಗೆಲುವು ಪಕ್ಕಾ ಎಂದಾ ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments