Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚುತ್ತಿರುವ ಗೋ ಹತ್ಯೆ: ಸೂಕ್ತ ತನಿಖೆಗೆ ಗೃಹಮಂತ್ರಿ ಪರಮೇಶ್ವರ್ ಖಡಕ್ ಸೂಚನೆ

Sampriya
ಸೋಮವಾರ, 20 ಜನವರಿ 2025 (20:28 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿಈಚೆಗೆ ನಡೆದ ಗೋಹತ್ಯೆಗಳ ಹಿಂದೆ ಬೇರೆ ರೀತಿಯ ಪ್ರಚೋದನೆ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿರುವುದಾಗಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಅವರು ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಗೋ ಹತ್ಯೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈಚೆಗೆ ನಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕಯಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.  

ಈ ರೀತಿಯ ಕ್ರೂರ ಮನಸ್ಥಿತಿಯಿರುವವರನ್ನು ಗುರುತಿಸಿ, ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ?, ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಇನ್ನೂ ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ದಾಳಿ ನಡೆಸಿ ಒಬ್ಬರನ್ನು ಹತ್ಯೆ ಮಾಡಿ, ಮತ್ತೊಬ್ಬರನ್ನು ಗಾಯಗೊಳಿಸಿ 83 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಮಾಹಿತಿ ಕಲೆಹಾಕಲಾಗಿದೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments