Webdunia - Bharat's app for daily news and videos

Install App

ಉದ್ಯೋಮಿಯಾಗು ಉದ್ಯೋಗ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮನ

Webdunia
ಗುರುವಾರ, 7 ಅಕ್ಟೋಬರ್ 2021 (19:52 IST)
ಬೆಂಗಳೂರು: ಇದೇ ಅಕ್ಟೋಬರ್ 11 ಮತ್ತು 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಉದ್ಯಮಿಯಾಗುವ ಉದ್ಯೋಗ ನಿಡು ಒಂದು ದಿನದ ಕಾರ್ಯಾಗಾರದ ಸಿದ್ಧಾಂತದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವಾಲಯ ಮುರುಗೇಶ್ ಆರ್ ನಿರಾಣಿ ವಿವಿಧ ಕಾಲಕಾಲದ ಮುಖ್ಯಸ್ಥರ ಜೊತೆಗಿನ ಗುರುವಾರ ಸಭೆ
 
ವೀಡಿಯೋ ಕಾನ್ಫರೆನ್ಸ್ ಪರ್ಯಾಯ ಆರ್ ವಿ.ಇ.ಎಂಜಿನಿಯರಿಂಗ್, ಎಪಿಎಸ್ ಪಾಲಿಟೆಕ್ನಿಕ್, ಆಕ್ಸ್‌ಫರ್ಡ್, ಸ್ವಾಮಿ ವಿವೇಕಾನಂದ ಕಾಲೇಜು ವಿವಿಧ ಕಾಲೇಜುಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರ ಜೊತೆ ಸಂವಾದ ನಡೆಸುವುದು, ಅವರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಂದಾಜು ಮೂರು ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು.  
 
ಯುವ ಜನರ ಆರ್ಥಿಕ ಸ್ವಾವಲಂಬನೆ: 
 
ವಿಶಿಷ್ಟ ಮತ್ತು ವಿನೂತನವಾಗಿ ರೂಪಿಸಲಾದ ಕಾರ್ಯಕ್ರಮದ ಮೂಲ ಉದ್ದೇಶ ಯುವ ಜನರ ಆರ್ಥಿಕ ಸ್ವಾವಲಂಬನೆ. ಅವರೇ ಉದ್ಯಮ ಸ್ಥಾಪಿಸಿ ಹಲವರಿಗೆ ಉದ್ಯೋಗ ನೀಡುವಂತಾಗಬೇಕು. ಉದ್ಯಮ ಸ್ಥಾಪನೆಗೆ ಬೇಕಾದ ಸಿದ್ದತೆ, ಉದ್ಯಮ ಆರಂಭಿಸಿದ ನಂತರ ಭದ್ರತೆ, ಹಣಕಾಸಿನ ನೆರವಿನ ಮಾಹಿತಿ ಕಾರ್ಯಕ್ರಮವನ್ನು ವಿವರಿಸಲಾಗಿದೆ.  
 
ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿಯಾಗಬೇಕು
 
ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿಯಾಗಬೇಕು ಎಂದರೆ ಪ್ರಧಾನಿ ನರೇಂದ್ರ ಮೋದಿ ಆಕಾಂಕ್ಷಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಕರ್ನಾಟಕದಿಂದಲೇ ದೇಶಕ್ಕೆ ಹೊಸ ಸಂದೇಶ ಹೋಗಬೇಕು. ಈ ಎಲ್ಲರೂ ಎಲ್ಲರೂ ಕೈ ಜೋಡಿಸಿ ಎಂದು ಕೋರಿದರು. 
 
ಸಕಾರಾತ್ಮಕವಾಗಿ ಸ್ಪಂದಿಸಿದ ಕಾಲೇಜು ಪ್ರಾಂಶುಪಾಲರು: 
 
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಲೇಜು ಪ್ರಾಂಶುಪಾಲರು ಮತ್ತು ಮುಖ್ಯಸ್ಥರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾಲೇಜಿನ ಎಲ್ಲನವಿಭಾಗದ ವಿದ್ಯಾರ್ಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಕಾರ್ಯಾಗಾರದಲ್ಲಿ ಭಾಗಿಯಾಗುವ ಪ್ರಮಾಣ ಪತ್ರ ಪತ್ರ ನೀಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. 
 
ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವುದು ವಾಗ್ದಾನ: 
 
ಕೆಲವು ಕಾಲೇಜುಗಳ ಮುಖ್ಯಸ್ಥರು ಕಾರ್ಯಕ್ರಮಕ್ಕೆ ಆಗಮಿಸುವ ಜೊತೆಗೆ ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಮುಕ್ತಿ ಮನಸ್ಸಿನಿಂದ ಕಳುಹಿಸಿಕೊಡುವುದನ್ನು ವಾಗ್ದಾನ ಮಾಡಿದರು.
ನಿರಾಣಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments