Webdunia - Bharat's app for daily news and videos

Install App

ಮಲೆನಾಡಿನಲ್ಲಿ ಹೆಚ್ಚಾದ ಕಾಡಾನೆ ಹಾವಳಿ

Webdunia
ಮಂಗಳವಾರ, 21 ಆಗಸ್ಟ್ 2018 (17:44 IST)
ಒಂದೆಡೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಧಾರಾಕಾರ ಮಳೆ‌… ಭೂ ಕುಸಿತದ ಜೊತೆಗೆ ಕಾಡಾನೆ ಹಾವಳಿ ಅಲ್ಲಿನ ಜನರನ್ನು ತತ್ತರಗೊಳ್ಳುವಂತೆ ಮಾಡಿದೆ…

ಕಾಡು ಬಿಟ್ಟು ನಾಡಿಗೆ ಎಂಟ್ರಿ ನೀಡುತ್ತಿರುವ ಕಾಡಾನೆಗಳು ಏಕಾಏಕಿ ಗ್ರಾಮದ ‌ರಸ್ತೆಯಲ್ಲಿ ಪ್ರತ್ಯಕ್ಷವಾಗುತ್ತಿವೆ.
ಚಿಕ್ಕಮಗಳೂರುನಲ್ಲಿ Ksrtc ಬಸ್ ಗೆ ಅಡ್ಡಲಾಗಿ ನಿಂತ ಕಾಡಾನೆ ಕಂಡು ಪ್ರಯಾಣಿಕರು ಹೌಹಾರಿದರು. ಬೆಳಗ್ಗೆ ನಡೆದ ಘಟನೆ ಇದಾಗಿದೆ. ಬಸ್ ಪ್ರಯಾಣಿಕನ ಮೊಬೈಲ್ ನಲ್ಲಿ‌ ಕಾಡಾನೆ ಚಲನವಲನ ರೆಕಾರ್ಡ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಮೂಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಒಂದು ಕಡೆ ಧಾರಾಕಾರ ಮಳೆ‌, ಭೂ ಕುಸಿತದ ಜೊತೆಗೆ ಕಾಡಾನೆ ಭಯದಲ್ಲಿ ‌ಮಲೆನಾಡಿಗರು ಇರುವಂತಾಗಿದೆ. ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಮೂಲಹಳ್ಳಿ‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು, ಆಹಾರ ಅರಸಿಕೊಂಡು ಕಾಡಿನಿಂದ‌ ನಾಡಿಗೆ ಬರುತ್ತಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments