Webdunia - Bharat's app for daily news and videos

Install App

ಮಲೆನಾಡಿನಲ್ಲಿ ಹೆಚ್ಚಾದ ಕಾಡಾನೆ ಹಾವಳಿ

Webdunia
ಮಂಗಳವಾರ, 21 ಆಗಸ್ಟ್ 2018 (17:44 IST)
ಒಂದೆಡೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಧಾರಾಕಾರ ಮಳೆ‌… ಭೂ ಕುಸಿತದ ಜೊತೆಗೆ ಕಾಡಾನೆ ಹಾವಳಿ ಅಲ್ಲಿನ ಜನರನ್ನು ತತ್ತರಗೊಳ್ಳುವಂತೆ ಮಾಡಿದೆ…

ಕಾಡು ಬಿಟ್ಟು ನಾಡಿಗೆ ಎಂಟ್ರಿ ನೀಡುತ್ತಿರುವ ಕಾಡಾನೆಗಳು ಏಕಾಏಕಿ ಗ್ರಾಮದ ‌ರಸ್ತೆಯಲ್ಲಿ ಪ್ರತ್ಯಕ್ಷವಾಗುತ್ತಿವೆ.
ಚಿಕ್ಕಮಗಳೂರುನಲ್ಲಿ Ksrtc ಬಸ್ ಗೆ ಅಡ್ಡಲಾಗಿ ನಿಂತ ಕಾಡಾನೆ ಕಂಡು ಪ್ರಯಾಣಿಕರು ಹೌಹಾರಿದರು. ಬೆಳಗ್ಗೆ ನಡೆದ ಘಟನೆ ಇದಾಗಿದೆ. ಬಸ್ ಪ್ರಯಾಣಿಕನ ಮೊಬೈಲ್ ನಲ್ಲಿ‌ ಕಾಡಾನೆ ಚಲನವಲನ ರೆಕಾರ್ಡ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಮೂಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಒಂದು ಕಡೆ ಧಾರಾಕಾರ ಮಳೆ‌, ಭೂ ಕುಸಿತದ ಜೊತೆಗೆ ಕಾಡಾನೆ ಭಯದಲ್ಲಿ ‌ಮಲೆನಾಡಿಗರು ಇರುವಂತಾಗಿದೆ. ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಮೂಲಹಳ್ಳಿ‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು, ಆಹಾರ ಅರಸಿಕೊಂಡು ಕಾಡಿನಿಂದ‌ ನಾಡಿಗೆ ಬರುತ್ತಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments