ಮಲೆನಾಡಿನಲ್ಲಿ ಹೆಚ್ಚಾದ ಕಾಡಾನೆ ಹಾವಳಿ

Webdunia
ಮಂಗಳವಾರ, 21 ಆಗಸ್ಟ್ 2018 (17:44 IST)
ಒಂದೆಡೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಧಾರಾಕಾರ ಮಳೆ‌… ಭೂ ಕುಸಿತದ ಜೊತೆಗೆ ಕಾಡಾನೆ ಹಾವಳಿ ಅಲ್ಲಿನ ಜನರನ್ನು ತತ್ತರಗೊಳ್ಳುವಂತೆ ಮಾಡಿದೆ…

ಕಾಡು ಬಿಟ್ಟು ನಾಡಿಗೆ ಎಂಟ್ರಿ ನೀಡುತ್ತಿರುವ ಕಾಡಾನೆಗಳು ಏಕಾಏಕಿ ಗ್ರಾಮದ ‌ರಸ್ತೆಯಲ್ಲಿ ಪ್ರತ್ಯಕ್ಷವಾಗುತ್ತಿವೆ.
ಚಿಕ್ಕಮಗಳೂರುನಲ್ಲಿ Ksrtc ಬಸ್ ಗೆ ಅಡ್ಡಲಾಗಿ ನಿಂತ ಕಾಡಾನೆ ಕಂಡು ಪ್ರಯಾಣಿಕರು ಹೌಹಾರಿದರು. ಬೆಳಗ್ಗೆ ನಡೆದ ಘಟನೆ ಇದಾಗಿದೆ. ಬಸ್ ಪ್ರಯಾಣಿಕನ ಮೊಬೈಲ್ ನಲ್ಲಿ‌ ಕಾಡಾನೆ ಚಲನವಲನ ರೆಕಾರ್ಡ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಮೂಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಒಂದು ಕಡೆ ಧಾರಾಕಾರ ಮಳೆ‌, ಭೂ ಕುಸಿತದ ಜೊತೆಗೆ ಕಾಡಾನೆ ಭಯದಲ್ಲಿ ‌ಮಲೆನಾಡಿಗರು ಇರುವಂತಾಗಿದೆ. ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಮೂಲಹಳ್ಳಿ‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು, ಆಹಾರ ಅರಸಿಕೊಂಡು ಕಾಡಿನಿಂದ‌ ನಾಡಿಗೆ ಬರುತ್ತಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments