Webdunia - Bharat's app for daily news and videos

Install App

ಮಲೆನಾಡಿನಲ್ಲಿ ಹೆಚ್ಚಾದ ಕಾಡಾನೆ ಹಾವಳಿ

Webdunia
ಮಂಗಳವಾರ, 21 ಆಗಸ್ಟ್ 2018 (17:44 IST)
ಒಂದೆಡೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಧಾರಾಕಾರ ಮಳೆ‌… ಭೂ ಕುಸಿತದ ಜೊತೆಗೆ ಕಾಡಾನೆ ಹಾವಳಿ ಅಲ್ಲಿನ ಜನರನ್ನು ತತ್ತರಗೊಳ್ಳುವಂತೆ ಮಾಡಿದೆ…

ಕಾಡು ಬಿಟ್ಟು ನಾಡಿಗೆ ಎಂಟ್ರಿ ನೀಡುತ್ತಿರುವ ಕಾಡಾನೆಗಳು ಏಕಾಏಕಿ ಗ್ರಾಮದ ‌ರಸ್ತೆಯಲ್ಲಿ ಪ್ರತ್ಯಕ್ಷವಾಗುತ್ತಿವೆ.
ಚಿಕ್ಕಮಗಳೂರುನಲ್ಲಿ Ksrtc ಬಸ್ ಗೆ ಅಡ್ಡಲಾಗಿ ನಿಂತ ಕಾಡಾನೆ ಕಂಡು ಪ್ರಯಾಣಿಕರು ಹೌಹಾರಿದರು. ಬೆಳಗ್ಗೆ ನಡೆದ ಘಟನೆ ಇದಾಗಿದೆ. ಬಸ್ ಪ್ರಯಾಣಿಕನ ಮೊಬೈಲ್ ನಲ್ಲಿ‌ ಕಾಡಾನೆ ಚಲನವಲನ ರೆಕಾರ್ಡ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಮೂಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಒಂದು ಕಡೆ ಧಾರಾಕಾರ ಮಳೆ‌, ಭೂ ಕುಸಿತದ ಜೊತೆಗೆ ಕಾಡಾನೆ ಭಯದಲ್ಲಿ ‌ಮಲೆನಾಡಿಗರು ಇರುವಂತಾಗಿದೆ. ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಮೂಲಹಳ್ಳಿ‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು, ಆಹಾರ ಅರಸಿಕೊಂಡು ಕಾಡಿನಿಂದ‌ ನಾಡಿಗೆ ಬರುತ್ತಿವೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments