Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ

Webdunia
ಮಂಗಳವಾರ, 7 ಸೆಪ್ಟಂಬರ್ 2021 (19:18 IST)
ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯುತ್ತದೆ.ವೃಂದ ಮತ್ತು ನೇಮಕಾತಿ ಹಲವು ಬೇಡಿಕೆ ಆಧರಿಸಿ ಧರಣಿ ನಡೆಸಿದ್ರು .ಅಷ್ಟೇ ಅಲ್ಲದೇ ಪಾಲಿಕೆಯ ಸೇವೆಗಳಲ್ಲಿ ವ್ಯತ್ಯಯವಾಗಿದೆ.ವೃಂದ ಮತ್ತು ನೇಮಕಾತಿ ನಿಯಾಮಾಳಿಗಳನ್ವಯ 5219 ಹುದ್ದೆಗಳಿಗೆ ಮಂಜೂರು ವಿಚಾರವಾಗಿ ಕರ್ತವ್ಯ ಬಹಿಷ್ಕರಿಸಿ ಮುಷ್ಕರವನ್ನ  ಪಾಲಿಕೆ ಮುಂಭಾಗ ನೌಕರರು ಮಾಡಿದ್ರು.
 
ಕೇಂದ್ರ ಕಚೇರಿ ಸೇರಿ 198 ವಾರ್ಡ್ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ರು.ಮೂವರ ಕೆಲಸ ಒಬ್ಬ ನೌಕರನ‌ ಮೇಲೆ ಬಿದ್ದಿದೆ.ನೇಮಕಾತಿ ಸಂಬಂಧ ಹಲವು ಬಾರಿ ಪ್ರಸ್ತಾವನೆ ಹೋಗಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ.ಈಗಲಾದ್ರೂ 5219 ಹುದ್ದೆಗಳಿಗೆ ಮಂಜೂರು ಮಾಡಬೇಕು.ಕೋವಿಡ್ ಮೃತ ಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು.ನಗರ ಯೊಜನೆ ವಿಭಾಗದಲ್ಲಿ 39 ಹುದ್ದೆ ಸೃಷ್ಟಿಸಿ ವಿರೋಧಿಸಿ ಮುಷ್ಕರ‌ ಮಾಡಿದ್ರು.
 
ಹಂತ‌ ಹಂತವಾಗಿ ಹೋರಾಟದ ಕಾವು ಹೆಚ್ಚಿಸಲು ಪ್ಲ್ಯಾನ್ ಮಾಡಿದ್ದು, ಇಂದು ಕರ್ತವ್ಯಕ್ಕೆ ಹಾಜರಾಗದೇ ಧರಣಿ ನಡೆಸಿದ್ರು.ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ರಮ‌ ನಿಲ್ಲಿಸಲು ನಿರ್ಧಾರ ಮಾಡಿದ್ದು ,ವ್ಯಾಕ್ಸಿನೇಷನ್‌ ಆರೋಗ್ಯ ಸಿಬ್ಬಂದಿಯಾದ್ರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಕೆಲಸ ಮಾಡುವುದು ಸೇರಿದಂತೆ ಮೂರನೆ ದಿನ ಕಸ ವಿಲೇವಾರಿ ನಿಲ್ಲಿಸಿ ಧರಣಿ ಮಾಡಲು ಲೆಕ್ಕಚಾರ ಮಾಡಿದ್ದಾರೆ.ಕಸ‌‌ ವಿಲೇವಾರಿ ಇಂಜಿನಿಯರ್ - ಹೆಲ್ತ್ ಇನ್ಸ್ ಪೆಕ್ಟರ್ ಮಾರ್ಗದರ್ಶನದಲ್ಲೇ ನಡೆಯಲಿದೆ.ಇಂದು ಇದೇ ವಿಷಯವಾಗಿ ಬಹುತೇಕ ಎಲ್ಲ ಪಾಲಿಕೆ‌ ಕಚೇರಿಗಳು ಕ್ಲೋಸ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments