ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ

Webdunia
ಮಂಗಳವಾರ, 7 ಸೆಪ್ಟಂಬರ್ 2021 (19:18 IST)
ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯುತ್ತದೆ.ವೃಂದ ಮತ್ತು ನೇಮಕಾತಿ ಹಲವು ಬೇಡಿಕೆ ಆಧರಿಸಿ ಧರಣಿ ನಡೆಸಿದ್ರು .ಅಷ್ಟೇ ಅಲ್ಲದೇ ಪಾಲಿಕೆಯ ಸೇವೆಗಳಲ್ಲಿ ವ್ಯತ್ಯಯವಾಗಿದೆ.ವೃಂದ ಮತ್ತು ನೇಮಕಾತಿ ನಿಯಾಮಾಳಿಗಳನ್ವಯ 5219 ಹುದ್ದೆಗಳಿಗೆ ಮಂಜೂರು ವಿಚಾರವಾಗಿ ಕರ್ತವ್ಯ ಬಹಿಷ್ಕರಿಸಿ ಮುಷ್ಕರವನ್ನ  ಪಾಲಿಕೆ ಮುಂಭಾಗ ನೌಕರರು ಮಾಡಿದ್ರು.
 
ಕೇಂದ್ರ ಕಚೇರಿ ಸೇರಿ 198 ವಾರ್ಡ್ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ರು.ಮೂವರ ಕೆಲಸ ಒಬ್ಬ ನೌಕರನ‌ ಮೇಲೆ ಬಿದ್ದಿದೆ.ನೇಮಕಾತಿ ಸಂಬಂಧ ಹಲವು ಬಾರಿ ಪ್ರಸ್ತಾವನೆ ಹೋಗಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ.ಈಗಲಾದ್ರೂ 5219 ಹುದ್ದೆಗಳಿಗೆ ಮಂಜೂರು ಮಾಡಬೇಕು.ಕೋವಿಡ್ ಮೃತ ಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು.ನಗರ ಯೊಜನೆ ವಿಭಾಗದಲ್ಲಿ 39 ಹುದ್ದೆ ಸೃಷ್ಟಿಸಿ ವಿರೋಧಿಸಿ ಮುಷ್ಕರ‌ ಮಾಡಿದ್ರು.
 
ಹಂತ‌ ಹಂತವಾಗಿ ಹೋರಾಟದ ಕಾವು ಹೆಚ್ಚಿಸಲು ಪ್ಲ್ಯಾನ್ ಮಾಡಿದ್ದು, ಇಂದು ಕರ್ತವ್ಯಕ್ಕೆ ಹಾಜರಾಗದೇ ಧರಣಿ ನಡೆಸಿದ್ರು.ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ರಮ‌ ನಿಲ್ಲಿಸಲು ನಿರ್ಧಾರ ಮಾಡಿದ್ದು ,ವ್ಯಾಕ್ಸಿನೇಷನ್‌ ಆರೋಗ್ಯ ಸಿಬ್ಬಂದಿಯಾದ್ರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಕೆಲಸ ಮಾಡುವುದು ಸೇರಿದಂತೆ ಮೂರನೆ ದಿನ ಕಸ ವಿಲೇವಾರಿ ನಿಲ್ಲಿಸಿ ಧರಣಿ ಮಾಡಲು ಲೆಕ್ಕಚಾರ ಮಾಡಿದ್ದಾರೆ.ಕಸ‌‌ ವಿಲೇವಾರಿ ಇಂಜಿನಿಯರ್ - ಹೆಲ್ತ್ ಇನ್ಸ್ ಪೆಕ್ಟರ್ ಮಾರ್ಗದರ್ಶನದಲ್ಲೇ ನಡೆಯಲಿದೆ.ಇಂದು ಇದೇ ವಿಷಯವಾಗಿ ಬಹುತೇಕ ಎಲ್ಲ ಪಾಲಿಕೆ‌ ಕಚೇರಿಗಳು ಕ್ಲೋಸ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments