Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯೋತ್ಸವ ಹಿನ್ನಲೆ; ಇಂದು 9 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಸ್ವಾತಂತ್ರ್ಯೋತ್ಸವ  ಹಿನ್ನಲೆ; ಇಂದು 9 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪರಿಂದ  ಧ್ವಜಾರೋಹಣ
ಬೆಂಗಳೂರು , ಗುರುವಾರ, 15 ಆಗಸ್ಟ್ 2019 (08:16 IST)
ಬೆಂಗಳೂರು : ಪ್ರವಾಹ ಪರಿಸ್ಥಿತಿಯ ನಡುವೆಯು ಇಂದು ರಾಜ್ಯದಾದ್ಯಂತ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನ ಆಚರಿಸಲಾಗುವುದು.




ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 9 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಸಂಪುಟ ರಚನೆಯಾಗದ ಕಾರಣ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.


ಪರೇಡ್‍ನಲ್ಲಿ ಗೋವಾ ಪೊಲೀಸ್, ಬಿಎಸ್‍ಎಟಫ್, ಸಿಆರ್ ಪಿಎಫ್, ಕೆಸ್‍ ಆರ್ ಪಿ ಭಾಗಿಯಾಗುತ್ತದೆ. ಭದ್ರತೆಗಾಗಿ 1906 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತ 50 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 4 ಬ್ಯಾಗೇಜ್ ಸ್ಕ್ಯಾನರ್, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಮಕ್ಕಳಿದ್ದ ಬಸ್ ಮೇಲೆ ಉರುಳಿದ ಮರ; ಮುಂದೇನಾಯ್ತು?