Webdunia - Bharat's app for daily news and videos

Install App

ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ರಸ್ತೆ ಸಂಚಾರ ಮಾರ್ಗ ಬದಲು

Webdunia
ಶನಿವಾರ, 14 ಆಗಸ್ಟ್ 2021 (23:18 IST)
ನಾಳೆ 75 ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಇಂದು ನಗರದ ಕೆಲವು‌ಕಡೆ ಇಂದು‌ ಸಂಜೆಯಿಂದಲೇ ರಸ್ತೆ ನಿರ್ಬಂದ ಮಾಡಲಾಗಿತ್ತು.ನಗರದ ಪ್ರಮುಖ ರಸ್ತೆಗಳಲ್ಲಿ ನಾಳೆ ಸಂಚಾರಕ್ಕೆ ಆಸ್ಪದವಿಲ್ಲ.ಅದ್ಯಾವ ರಸ್ತೆಗಳು ಡೀಟೆಲ್ಸ್‌ ಇಲ್ಲಿದೆ‌  ನೋಡಿ.
ನಾಳೆ ಬೆಳಿಗ್ಗೆ ನಗರದ ಮಾಣಿಕ್ ಪೆರಡ್ ಷಾ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ರಾಷ್ಟ್ರೀಯ ದ್ವಜರೋಹಣ ಮಾಡಲಿದ್ದು.ನಾಡಿಗೆ ಸಂದೇಶ ನೀಡಲಿದ್ದಾರೆ.ಆ ನಿಟ್ಟಿನಲ್ಲಿ ನಗರದ‌ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂದಿಸಲಾಗಿತ್ತು.
ಸೆಂಟ್ರಲ್ ರಸ್ತೆ.ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರಬಸ್ ನಿಲ್ದಾಣದವರೆಗೆ .ಕಬ್ಬನ್ ರಸ್ತೆಜಂಕ್ಷನ್.ವರೆಗೆ ಎಂ.ಜಿ.ರಸ್ತೆ. ಯಿಂದ ಕ್ವೀನ್ಸ್ ರಸ್ತೆಯವರೆಗೆ ಬ್ಯಾರಿಕೇಟ್ ಹಾಕಲಾಯಿತು. ಪೋಲಿಸ್ ತುಕಡಿಗಳು ತಾಲೀಮ್ ನಡೆಸಿದ್ದವು.
ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನವಾದ ಇಂದು ರಸ್ತೆಯ ಇಕ್ಕೆಲ್ಲಗಳಲ್ಲಿ ದ್ವಜ ಮಾರಾಟ ‌‌ಜೋರಾಗಿ‌ ನಡೆದಿತ್ತು.ಬಿ.ಬಿ.ಎಂ.ಪಿ‌ ಯ ಕಚೇರಿ ಆವರಣದಲ್ಲಿ ದ್ವಜರೋಹಣಕ್ಕೆ ಸಿದ್ದತೆ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ನ ಪ್ರತಿಮೆ ಯನ್ನು ಸ್ಷಚ್ವಗೊಳಿಸುವ ಕಾರ್ಯ ನಡೆಯಿತು.
ನಾಳೆ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ನಗರದಲ್ಲೆಡೆ  ತ್ರಿವರ್ಣ ದ್ವಜಗಳು.ತೋರಣಗಳು ರಾರಾಜಿಸುತ್ತಿತ್ತು.ಕರೊನ ದ ಛಾಯೆ 75 ನೇ‌ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು  ಕಸಿದಿರುವುದು ತಿಳಿದುಬಂತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments