Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆಯಿಂದಲೇ ಭಾರತ ಬಂದ್ ಭಾರೀ ಎಫೆಕ್ಟ್

Webdunia
ಬುಧವಾರ, 8 ಜನವರಿ 2020 (17:53 IST)
ಬೆಳಗಿನ ಜಾವದಿಂದಲೇ ಭಾರತ ಬಂದ್ ಎಫೆಕ್ಟ್ ಜೋರಾಗಿತ್ತು.
 

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಅಷ್ಟೇನೂ ಬೆಂಬಲ ಸಿಗದಿದ್ದರೂ, ಏಷ್ಯಾದಲ್ಲೆ ಅತಿ ದೊಡ್ಡದಾದ ಹುಬ್ಬಳ್ಳಿ ನಗರದ ಎಪಿಎಂಸಿಗೆ ಬಂದ್ ಬಿಸಿ ತಟ್ಟಿತ್ತು. ಹಮಾಲರು ಪ್ರತಿಭಟನೆಗೆ ಬೆಂಬಲ ಘೋಷಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಹೀಗಾಗಿ ಎಂಪಿಎಂಸಿಯಲ್ಲಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಎಂಪಿಎಂಸಿಯಲ್ಲಿ ನಸುಕಿನ ಜಾವ ನಾಲ್ಕು ಗಂಟೆಯಿಂದಲೇ ತರಕಾರಿ ವಹಿವಾಟು ಆರಂಭವಾಗುತ್ತಿತ್ತು. ಆದ್ರೆ ಭಾರತ ಬಂದ್  ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು, ತರಕಾರಿಗಳನ್ನ ಮಾರುಕಟ್ಟೆಗೆ ತಂದಿಲ್ಲ. ಇದರಿಂದಾಗಿ  ಎಂಪಿಎಂಸಿಯಲ್ಲಿನ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿವೆ.

ಎಂಪಿಎಂಸಿಯಲ್ಲಿ ಬಿಕೋ ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments