Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆಯಿಂದಲೇ ಭಾರತ ಬಂದ್ ಭಾರೀ ಎಫೆಕ್ಟ್

Webdunia
ಬುಧವಾರ, 8 ಜನವರಿ 2020 (17:53 IST)
ಬೆಳಗಿನ ಜಾವದಿಂದಲೇ ಭಾರತ ಬಂದ್ ಎಫೆಕ್ಟ್ ಜೋರಾಗಿತ್ತು.
 

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಅಷ್ಟೇನೂ ಬೆಂಬಲ ಸಿಗದಿದ್ದರೂ, ಏಷ್ಯಾದಲ್ಲೆ ಅತಿ ದೊಡ್ಡದಾದ ಹುಬ್ಬಳ್ಳಿ ನಗರದ ಎಪಿಎಂಸಿಗೆ ಬಂದ್ ಬಿಸಿ ತಟ್ಟಿತ್ತು. ಹಮಾಲರು ಪ್ರತಿಭಟನೆಗೆ ಬೆಂಬಲ ಘೋಷಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಹೀಗಾಗಿ ಎಂಪಿಎಂಸಿಯಲ್ಲಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಎಂಪಿಎಂಸಿಯಲ್ಲಿ ನಸುಕಿನ ಜಾವ ನಾಲ್ಕು ಗಂಟೆಯಿಂದಲೇ ತರಕಾರಿ ವಹಿವಾಟು ಆರಂಭವಾಗುತ್ತಿತ್ತು. ಆದ್ರೆ ಭಾರತ ಬಂದ್  ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು, ತರಕಾರಿಗಳನ್ನ ಮಾರುಕಟ್ಟೆಗೆ ತಂದಿಲ್ಲ. ಇದರಿಂದಾಗಿ  ಎಂಪಿಎಂಸಿಯಲ್ಲಿನ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿವೆ.

ಎಂಪಿಎಂಸಿಯಲ್ಲಿ ಬಿಕೋ ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments