Webdunia - Bharat's app for daily news and videos

Install App

ಭಾರತ ಬಂದ್: ವ್ಯಾಪಕ ಪ್ರಚಾರ

Webdunia
ಸೋಮವಾರ, 7 ಜನವರಿ 2019 (18:31 IST)
ನಾಳೆಯಿಂದ  ಎರಡು  ದಿನ ಕಾರ್ಮಿಕ ಸಂಘಟನೆಗಳಿಂದ ನಡೆಯುತ್ತಿರುವ  ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ.

ಬಂದ್ ಅಂಗವಾಗಿ AIUTUC ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಇಂದು ಆಟೋ ಮೂಲಕ ವಿಜಯಪುರ  ನಗರದಾದ್ಯಂತ ಪ್ರಚಾರ ಕೈಗೊಳ್ಳಲಾಯಿತು. ಈ ಕುರಿತು ನಗರ  ಕೇಂದ್ರ ಬಸ್ ನಿಲ್ದಾಣ ಹತ್ತಿರ  AITUC ಜಿಲ್ಲಾ ಮುಖಂಡರಾದ ಪ್ರಕಾಶ್ ಹಿಟ್ನಳ್ಳಿ ಮತ್ತು SUCI(C) ನ ಜಿಲ್ಲಾ ನಾಯಕ ಭರತ್ಕುಮಾರ ಸಾರ್ವಜನಿಕರನ್ನು ಉದ್ದೇಶಿಸಿ  ಮಾತನಾಡಿದರು.

ಬಂದ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments