Webdunia - Bharat's app for daily news and videos

Install App

ಭಾರತವನ್ನು ಆಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

Webdunia
ಗುರುವಾರ, 3 ಫೆಬ್ರವರಿ 2022 (11:02 IST)
ನವದೆಹಲಿ : ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಅದನ್ನು ಸಾಮ್ರಾಜ್ಯ ಅಂತ ಆಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವನ್ನು ಸಂವಿಧಾನದಲ್ಲಿ ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ. ಆದರೆ ರಾಷ್ಟ್ರವಾಗಿ ಅಲ್ಲ. ಭಾರತದಲ್ಲಿ ಒಂದು ರಾಜ್ಯದ ಜನರನ್ನು ಆಳಲು ಸಾಧ್ಯವಿಲ್ಲ.

ವಿವಿಧ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದು ಪಾಲುದಾರಿಕೆ, ಆದರೆ ಸಾಮ್ರಾಜ್ಯವಲ್ಲ ಎಂದು ಹೇಳಿದ್ದಾರೆ. 

 
ಸಹಕಾರಿ ಫೆಡರಲಿಸಂ, ಸಂಭಾಷಣೆ ಮತ್ತು ಸಂಧಾನದ ಪ್ರಾಮುಖ್ಯತೆ ದಶಕಗಳಿಂದ ಭಾರತವನ್ನು ಆಳಿದ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದಾರೆ. 

ಬುಧವಾರ ಅವರು ಸಂಸತ್ತಿನಲ್ಲಿ ಈ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ಆದರೆ ಮನೆಯೊಳಗಡೆ ಗೃಹ ಸಚಿವರು ಚಪ್ಪಲಿ ಧರಿಸಿದ್ದನ್ನು ಕಂಡಿದ್ದೆವು ಎಂದು ರಾಜಕಾರಣಿಗಳು ದೂರಿದ್ದಾರೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments