ಭಾರತವನ್ನು ಆಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

Webdunia
ಗುರುವಾರ, 3 ಫೆಬ್ರವರಿ 2022 (11:02 IST)
ನವದೆಹಲಿ : ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಅದನ್ನು ಸಾಮ್ರಾಜ್ಯ ಅಂತ ಆಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವನ್ನು ಸಂವಿಧಾನದಲ್ಲಿ ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ. ಆದರೆ ರಾಷ್ಟ್ರವಾಗಿ ಅಲ್ಲ. ಭಾರತದಲ್ಲಿ ಒಂದು ರಾಜ್ಯದ ಜನರನ್ನು ಆಳಲು ಸಾಧ್ಯವಿಲ್ಲ.

ವಿವಿಧ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದು ಪಾಲುದಾರಿಕೆ, ಆದರೆ ಸಾಮ್ರಾಜ್ಯವಲ್ಲ ಎಂದು ಹೇಳಿದ್ದಾರೆ. 

 
ಸಹಕಾರಿ ಫೆಡರಲಿಸಂ, ಸಂಭಾಷಣೆ ಮತ್ತು ಸಂಧಾನದ ಪ್ರಾಮುಖ್ಯತೆ ದಶಕಗಳಿಂದ ಭಾರತವನ್ನು ಆಳಿದ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದಾರೆ. 

ಬುಧವಾರ ಅವರು ಸಂಸತ್ತಿನಲ್ಲಿ ಈ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ಆದರೆ ಮನೆಯೊಳಗಡೆ ಗೃಹ ಸಚಿವರು ಚಪ್ಪಲಿ ಧರಿಸಿದ್ದನ್ನು ಕಂಡಿದ್ದೆವು ಎಂದು ರಾಜಕಾರಣಿಗಳು ದೂರಿದ್ದಾರೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮೊಮ್ಮಗನ ಪ್ರಾಣ ಉಳಿಸಲು ಹೋಗಿ ಪ್ರಾಣಬಿಟ್ಟ ಅಜ್ಜ: ಭಯಾನಕ ವಿಡಿಯೋ ಇಲ್ಲಿದೆ Video

ಹೆಲ್ಮೆಟ್ ಹಾಕಿಲ್ಲ ಎಂದು ಫೈನ್ ಹಾಕಿದ ಪೊಲೀಸ್ ತಾನೇ ಹೆಲ್ಮೆಟ್ ಹಾಕದೇ ಸಿಕ್ಕಿಬಿದ್ದಾಗ ಯುವಕ ಮಾಡಿದ್ದೇನು Video

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

ಮುಂದಿನ ಸುದ್ದಿ
Show comments