ಭಾರತ – ಚೀನಾ ಶೃಂಗಸಭೆ ಅಂತ್ಯ: ಕಾಶ್ಮೀರ ಕುರಿತು ಕ್ಸಿ ಜಿಂಗ್ ಪಿನ್ ಹೇಳಿದ್ದೇನು?

Webdunia
ಶನಿವಾರ, 12 ಅಕ್ಟೋಬರ್ 2019 (18:08 IST)

ಭಾರತದ ಪ್ರಧಾನಿ ಹಾಗೂ ಚೀನಾ ಅಧ್ಯಕ್ಷರ ನಡುವಿನ ಅನೌಪಚಾರಿಕ ಶೃಂಗಸಭೆ ಸಮಾಪ್ತಿಗೊಂಡಿತು.

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮಹಾಬಲಿಪುರಂನಲ್ಲಿ ಅನೌಪಚಾರಿಕ ಶೃಂಗಸಭೆ ನಡೆಸಿದ್ರು.

ಚೀನಾದಲ್ಲಿ ಮುಂಬರುವ ಶೃಂಗಸಭೆ ಆಯೋಜಿಸಲಾಗುತ್ತಿದ್ದು, ಪ್ರಧಾನಿ ಮೋದಿ ಆಹ್ವಾನ ನೀಡಿ ನೇಪಾಳಕ್ಕೆ ತೆರಳಿದರು ಚೀನಾ ಅಧ್ಯಕ್ಷರು.

ಉಭಯ ದೇಶಗಳ ನಾಯಕರ ಮಾತುಕತೆ ವೇಳೆ ಕಾಶ್ಮೀರ ಹಾಗೂ 370 ರದ್ದತಿ ಬಗ್ಗೆ ಚರ್ಚೆ ಆಗಲಿಲ್ಲ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments