Webdunia - Bharat's app for daily news and videos

Install App

ಭಾರತ – ಚೀನಾ ಶೃಂಗಸಭೆ ಅಂತ್ಯ: ಕಾಶ್ಮೀರ ಕುರಿತು ಕ್ಸಿ ಜಿಂಗ್ ಪಿನ್ ಹೇಳಿದ್ದೇನು?

Webdunia
ಶನಿವಾರ, 12 ಅಕ್ಟೋಬರ್ 2019 (18:08 IST)

ಭಾರತದ ಪ್ರಧಾನಿ ಹಾಗೂ ಚೀನಾ ಅಧ್ಯಕ್ಷರ ನಡುವಿನ ಅನೌಪಚಾರಿಕ ಶೃಂಗಸಭೆ ಸಮಾಪ್ತಿಗೊಂಡಿತು.

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮಹಾಬಲಿಪುರಂನಲ್ಲಿ ಅನೌಪಚಾರಿಕ ಶೃಂಗಸಭೆ ನಡೆಸಿದ್ರು.

ಚೀನಾದಲ್ಲಿ ಮುಂಬರುವ ಶೃಂಗಸಭೆ ಆಯೋಜಿಸಲಾಗುತ್ತಿದ್ದು, ಪ್ರಧಾನಿ ಮೋದಿ ಆಹ್ವಾನ ನೀಡಿ ನೇಪಾಳಕ್ಕೆ ತೆರಳಿದರು ಚೀನಾ ಅಧ್ಯಕ್ಷರು.

ಉಭಯ ದೇಶಗಳ ನಾಯಕರ ಮಾತುಕತೆ ವೇಳೆ ಕಾಶ್ಮೀರ ಹಾಗೂ 370 ರದ್ದತಿ ಬಗ್ಗೆ ಚರ್ಚೆ ಆಗಲಿಲ್ಲ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments