Webdunia - Bharat's app for daily news and videos

Install App

ಭಾರತ ವಿಶ್ವ ಮೆಚ್ಚುವ ಕೆಲಸ ಮಾಡುತ್ತಿದೆ : ರಾಜನಾಥ್ ಸಿಂಗ್

Webdunia
ಭಾನುವಾರ, 30 ಏಪ್ರಿಲ್ 2023 (09:36 IST)
ಮಂಡ್ಯ : ಇಡೀ ಪ್ರಪಂಚದಲ್ಲಿ ಭಾರತ ಸರ್ಕಾರದ ಕೆಲಸ ಅವಿಸ್ಮರಣೀಯ. ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಮೆಚ್ಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
 
ಶ್ರೀರಂಗಪಟ್ಟಣದ ಕೊತ್ತತ್ತಿ ಗ್ರಾಮದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ನೋಡಿದ್ದೀರಿ. ಕಳೆದ 9 ವರ್ಷದಲ್ಲಿ ನಮ್ಮ ಸರ್ಕಾರ ಸ್ವಚ್ಛ ಆಡಳಿತವನ್ನು ನೀಡುತ್ತಿದೆ.

ನಮ್ಮ ಅವಧಿಯಲ್ಲಿ ಒಬ್ಬ ಮಂತ್ರಿಯ ಮೇಲೆ ಭ್ರಷ್ಟಾಚಾರದ ಆರೋಪ ಬರಲಿಲ್ಲ. ಈ ಬಾರಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತದೆ ಎಂಬ ಭರವಸೆ ಇದೆ. ನಾವು ಯಾವುದೇ ಮಂತ್ರಿಯನ್ನು ಭ್ರಷ್ಟಾಚಾರ ಮಾಡಲು ಬಿಡುವುದಿಲ್ಲ. ಭ್ರಷ್ಟಾಚಾರ ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments