ಭಾರತ್‌ ಅಕ್ಕಿ ಬೇಳೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

geetha
ಭಾನುವಾರ, 18 ಫೆಬ್ರವರಿ 2024 (19:30 IST)
ಬೆಂಗಳೂರು : ಕೇಂದ್ರ ಸರ್ಕಾರದ ಯೋಜನೆ ಆರಂಭದಲ್ಲಿಯೇ ಎಡವಿ ಬಿದ್ದಿದೆ. 60 ರೂ. ಗಳಿಗೆ ಭಾರತ್‌ ತೊಗರಿ ಬೇಳೆ ಹಾಗೂ 29 ರೂ. ಗಳಿಗೆ ಭಾರತ್‌ ಅಕ್ಕಿ ಪ್ರತಿ ಕೆಜಿಗೆ ದೊರೆಯುವುದೆಂದು ಕಾದಿದ್ದ ಗ್ರಾಹಕರಿಗೆ ಪೂರೈಕೆಯ ಅಭಾವದ ನಿರಾಸೆ ಉಂಟು ಮಾಡಿದೆ.ಬೆಂಗಳೂರು ಸೇರಿದಂತೆ ಹಲವೆಡೆ ಯೋಜನೆ ಉದ್ಘಾಟನಗೊಂಡ ದಿನ ಸಾಂಕೇತಿಕವಾಗಿ ನೀಡಲು 100  ಚೀಲಗಳನ್ನು ಪೂರೈಸಲಾಗಿತ್ತು. ಬಳಿಕ ಎಲ್ಲೂ ಸಹ ಭಾರತ್‌ ಅಕ್ಕಿ ಮತ್ತು ಭಾರತ್‌ ಬೇಳೆ ಕಾಣಿಸಿಕೊಂಡಿಲ್ಲ. 

ಸೂಪರ್‌ ಮಾರ್ಕೆಟ್‌ ಮತ್ತು ಇ-ಕಾಮರ್ಸ್‌ ಮುಖಾಂತರವೂ ಮಾರಾಟ ಮಾಡುವುದಲ್ಲದೇ ತೆರೆದ ವಾಹನಗಳಲ್ಲಿ ನಗರದ ಪ್ರತಿ ಮುಖ್ಯರಸ್ತೆಗಳಲ್ಲೂ ಭಾರತ್‌ ಅಕ್ಕಿ ಮತ್ತು ಬೇಳೆ ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಹಣದುಬ್ಬರದಿಂದಾಗಿ ಪ್ರತಿ ಅಕ್ಕಿ ಕೆಜಿಗೆ ಕನಿ‍ಷ್ಠ 50 ರೂ. ಹಾಗೂ ತೊಗರಿ ಬೇಳೆ ಪ್ರತಿಕೆಜಿಗೆ 150 ರೂ. ತಲುಪಿದೆ. ಇದರಿಂದಾಗಿ ಕಡಿಮೆ ಬೆಲೆಯಲ್ಲಿ ಆಹಾರ ಧಾನ್ಯ ಕೊಳ್ಳಲು ಉತ್ಸುಕರಾಗಿದ್ದ ಗ್ರಾಹಕರಿಗೆ ನಿರಾಶೆಯುಂಟಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments