Webdunia - Bharat's app for daily news and videos

Install App

ಭಾರತ ಬಂದ್ - ಸಾರಿಗೆ ಸಿಬ್ಬಂದಿಗೆ ಹುಷಾರ್ ಎಂದ ಸಚಿವ

Webdunia
ಮಂಗಳವಾರ, 7 ಜನವರಿ 2020 (17:57 IST)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಬಿಎಂಟಿಸಿ ಸಿಬ್ಬಂದಿಗೆ ಸಚಿವರೊಬ್ಬರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕಾರ್ಮಿಕ ಸಂಘಟನೆಗಳು ಕರೆ ನೀಡಿರೋ ಬಂದ್ ನಲ್ಲಿ ಸಾರಿಗೆ ಸಂಸ್ಥೆಯ ಕಾರ್ಮಿಕರು ಪಾಲ್ಗೊಳ್ಳಲೇಬಾರದು. ಹೀಗಂತ ಡಿಸಿಎಂ ಲಕ್ಷ್ಮಣ ಸವದಿ ವಾರ್ನಿಂಗ್ ನೀಡಿದ್ದಾರೆ.

ಬಂದ್ ಹೆಸರಿನಲ್ಲಿ ಗಲಾಟೆ, ಗಲಭೆಗಳು ಆದರೆ ಅಂಥವರ ಮೇಲೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ.
ಬಂದ್ ನಿಂದಾಗಿ ಬಸ್ ವ್ಯವಸ್ಥೆ ಮೇಲೆ ಪರಿಣಾಮ ಬೀರೋದಿಲ್ಲ.

ಆದೇಶ ಉಲ್ಲಂಘನೆ ಮಾಡಿ ಬಂದ್ ನಲ್ಲಿ ಪಾಲ್ಗೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳೋದು ಫಿಕ್ಸ್ ಅಂತ ಡಿಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments