ಭಾರತ ದೇಶದ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ: ಕುಮಾರಸ್ವಾಮಿ

Webdunia
ಗುರುವಾರ, 29 ಜೂನ್ 2023 (10:00 IST)
ರಾಮನಗರ : ಭಾರತ ದೇಶದಲ್ಲಿ ಭಗವಂತ ಕೊಟ್ಟಿರುವ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
 
ಚನ್ನಪಟ್ಟಣದಲ್ಲಿ ಮೈಲನಾಯಕನಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜಮಹಾರಾಜರ ಕಾಲದಲ್ಲಿ ಒಂದು ರೀತಿಯ ಗುಲಾಮಗಿರಿ ಇತ್ತು. ಆ ನಂತರ ಬಂದ ಮೊಘಲರ ಕಾಲದಲ್ಲಿ ಇನ್ನೊಂದು ರೀತಿಯ ಗುಲಾಮಗಿರಿ ಇತ್ತು. ನಂತರ ಬಂದ ಈಸ್ಟ್ ಇಂಡಿಯಾ ಕಂಪನಿಯವರು ನಮ್ಮ ದೇಶವನ್ನೇ ಆಳಿದರು.

ವ್ಯಾಪಾರ ಮಾಡಲು ಬಂದು ದೇಶವನ್ನೇ ಲೂಟಿ ಮಾಡಿಕೊಂಡು ಹೋದ್ರು. ನಮ್ಮ ದೇಶದಲ್ಲಿ ನಾವೇ ಅವರಿಗೆ ತೆರಿಗೆ ಕಟ್ಟಬೇಕಾಯಿತು. ಅದೇ ರೀತಿ ಈಗಿನ ರಾಷ್ಟ್ರೀಯ ಪಕ್ಷಗಳು ಒಂದು ರೀತಿಯ ಈಸ್ಟ್ ಇಂಡಿಯಾ ಕಂಪನಿಯಂತಾಗಿವೆ. ಇದು ನಮ್ಮ ದೇಶದ ಸಂಸ್ಕೃತಿ, ನಮ್ಮದು ಸಂಪದ್ಭರಿತವಾದ ದೇಶ. ಈ ದೇಶದಲ್ಲಿ ಭಗವಂತ ಕೊಟ್ಟಿರುವ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments