Webdunia - Bharat's app for daily news and videos

Install App

ಭಾರತ – ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ; ಗಡಿಯಲ್ಲಿ ಕಟ್ಟೆಚ್ಚರ

Webdunia
ಬುಧವಾರ, 28 ಆಗಸ್ಟ್ 2019 (17:08 IST)
ಭಾರತದ ವಿರುದ್ಧ ವಿಶ್ವಸಂಸ್ಥೆಯಲ್ಲಿ ದೂರು ನೀಡಿ ಮುಖಭಂಗಕ್ಕೆ ಒಳಗಾಗಿರೋ ಪಾಕ್ ಇದೀಗ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಿಸುತ್ತಿದೆ.

ವಿವಿಧ ದೇಶಗಳಿಂದ ಕಾಶ್ಮೀರ ವಿಷಯ ಕುರಿತು ಮಂಗಳಾರತಿ ಎತ್ತಿಸಿಕೊಂಡಿರೋ ಪಾಕಿಸ್ತಾನ ಇದೀಗ ಗಡಿಯಲ್ಲಿ ನೂರಾರು ಸಂಖ್ಯೆಯಲ್ಲಿ ಕಮಾಂಡೋಗಳನ್ನು ನಿಯೋಜನೆ ಮಾಡಿದೆ.

ಪಾಕ್ ನ ಕುತಂತ್ರಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತ ತನ್ನ ಸೇನೆಯನ್ನೂ ಸನ್ನದ್ಧಗೊಳಿಸಿದೆ.

ಜಮ್ಮು – ಕಾಶ್ಮೀರದ ಗಡಿಭಾಗದಲ್ಲಿ 100ಕ್ಕೂ ಹೆಚ್ಚು ವಿಶೇಷ ಭದ್ರತಾ ಕಮಾಂಡೋಗಳನ್ನು ನಿಯೋಜನೆ ಮಾಡಿರೋ ಹಿನ್ನೆಲೆಯಲ್ಲಿ ಭಾರತವೂ ಬಿಗಿ ಭದ್ರತೆ ಹಾಗೂ ಗಡಿ ರೇಖೆಯಲ್ಲಿ ತೀವ್ರ ಕಟ್ಟೆಚ್ಚರ ಕೈಗೊಂಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments