Webdunia - Bharat's app for daily news and videos

Install App

ಮಳೆಗಾಲದಲ್ಲಿ ಭೇಟಿ ನೀಡಲೇ ಬೇಕಾದ ಪ್ರವಾಸಿ ತಾಣ!

Webdunia
ಬುಧವಾರ, 22 ಜೂನ್ 2016 (11:06 IST)
ಪಶ್ಚಿಮ ಘಟ್ಟಗಳ ರಮಣೀಯ ಸೌಂದರ್ಯವನ್ನು ಅನುಭವಿಸಲು ಬಯಸುವ ಪ್ರವಾಸಿಗರು ಒಮ್ಮೆ ಕೊಡಗು ಜಿಲ್ಲೆಗೆ ಭೇಟಿ ನೀಡಲೇ ಬೇಕು. ಹಸಿರು ಬೆಟ್ಟಗಳ ಮಡಿಲಿನಲ್ಲಿ ತನ್ನ ಸೌಂದರ್ಯವನ್ನು ಬಚ್ಚಿಟ್ಟುಕೊಂಡಿರುವ ಕೊಡಗು ಪ್ರವಾಸಿಕರನ್ನು ಕೈ ಬೀಸಿ ಕರೆಯುತ್ತಿದೆ. ಈ ಸುಂದರ ತಾಣದ ಸೌಂದರ್ಯವನ್ನು ಸವಿಯಲು ಮಳೆಗಾಲ ಮತ್ತು ಚಳಿಗಾಲದಲ್ಲಿ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಭಾರತದ ಸ್ಕಾಟ್ಲ್ಯಾಂಡ್ ಎಂದೆ ಕರೆಸಿಕೊಳ್ಳುವ ಕೊಡುಗು ಜಿಲ್ಲೆ, ನೈಸರ್ಗಿಕ ಸೌಂದರ್ಯದಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹಚ್ಚ ಹಸಿರು ಪ್ರದೇಶ, ದಟ್ಟ ಕಾಡು ಮತ್ತು ಕಣಿವೆಗಳಿಂದ ಕೂಡಿರುವ ಈ ತಾಣ ಪ್ರವಾಸಿಗರ ಮನಸ್ಸನ್ನು ಶಾಂತಗೊಳಿಸುವುದರಲ್ಲಿ ಸಂದೇಹವೆ ಇಲ್ಲ. 
 
ನೈಸರ್ಗಿಕ ಸೌಂದರ್ಯದಿಂದ ಪ್ರವಾಸಿಗರನ್ನು ಪ್ರಚೋದಿಸುತ್ತಿರುವ ಈ ಭೂ ಪ್ರದೇಶ, ಕಾಫಿ ತೋಟಗಳಿಂದ ನೋಡುಗರ ಮನಸ್ಸನು ವಿಶಾಲಗೊಳಿಸುತ್ತಿದೆ. ವಿವಿಧ ಬಗೆಯ ಹೂ, ಸಸ್ಯ ಮತ್ತು ಪ್ರಾಣಿ ಆಸಕ್ತಿದಾಯಕರು ಕಂಡಿತವಾಗಿಯೂ ಈ ಪ್ರದೇಶಕ್ಕೆ ಭೇಟಿ ನೀಡುವುದು ಅವಶ್ಯಕವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments