Webdunia - Bharat's app for daily news and videos

Install App

ನಾವು ವಾಪಸ್ ಬರಲು ಭಾರತ ಸರ್ಕಾರ ಕಾರಣ

Webdunia
ಭಾನುವಾರ, 6 ಮಾರ್ಚ್ 2022 (16:45 IST)
ಯೂಕ್ರೇನ್​ನಿಂದ ಸುರಕ್ಷಿತವಾಗಿ ಆಗಮಿಸಿದ ಕನ್ನಡಿಗ ಗೌತಮ್ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಹೇಳಿದ್ದಾರೆ. ಉಕ್ರೇನ್ ನಿಂದ ನಾವು ಭಾರತಕ್ಕೆ ವಾಪಸ್ ಬರಲು ಇಂಡಿಯನ್ ಗವರ್ನಮೆಂಟ್ ಸಪೋರ್ಟ್ ಬಹಳ‌ ಮುಖ್ಯವಾಗಿತ್ತು.
ಕಳೆದ ಒಂದು ವಾರದಿಂದ ಭಾರತಕ್ಕೆ ವಾಪಸ್ ಬರಲು ತುಂಬಾ ಕಷ್ಟ ಪಟ್ಟೆವು. ಇದಕ್ಕೆ ಭಾರತ ಸರ್ಕಾರ ತುಂಬಾ ಸಪೋರ್ಟ್ ಮಾಡಿದೆ. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಜೀವಂತವಾಗಿ ಬರುತ್ತೇನೋ ಇಲ್ವೋ ಅಂತ ಭಯವಾಗಿತ್ತು. ಆದರೂ ಸುರಕ್ಷಿತವಾಗಿ ಬಂದಿದ್ದೇವೆ. ಇನ್ನೂ ಕೂಡ ಸಾವಿರಾರು ಸಂಖ್ಯೆಯಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಕೀವ್, ಖಾರ್ಕಿವ್ ನಗರದ ಯುನಿವರ್ಸಿಟಿಗಳಿಲ್ಲಿದ್ದಾರೆ. ಅವರೆಲ್ಲರನ್ನೂ ರಕ್ಷಿಸುವ ಪ್ರಯತ್ನ ಆಗಬೇಕು ಎಂದು ಗೌತಮ್ ತಮಗಾದ ಅನುಭವವನ್ನು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments