Webdunia - Bharat's app for daily news and videos

Install App

ಕ್ಯಾನ್ಸರ್‌ ಮಹಾಮಾರಿಗೆ ಗೋಮೂತ್ರ ಬಳಕೆ ಮಾಡುವಂತೆ ಸೂಚನೆ

geetha
ಶನಿವಾರ, 13 ಜನವರಿ 2024 (18:02 IST)
ಬೆಂಗಳೂರು : ಕ್ಯಾನ್ಸರ್‌ ಮಹಾಮಾರಿಗೆ ಗೋಮೂತ್ರ ಬಳಕೆಯ ಬಗ್ಗೆ ಆಯುರ್ವೇದದಲ್ಲಿಯೂ ಉಲ್ಲೇಖವಿದೆ. ನಮ್ಮ ಸಂಸ್ಥೆಯು ಗೋಮೂತ್ರ ಬಳಸಿ ಮೌತ್‌ ಗಾರ್ಗಲ್‌  (ಬಾಯಿ ಮುಕ್ಕಳಿಸುವ ದ್ರಾವಣ) ತಯಾರಿಸಿದೆ ಎಂದ ರಾಜಾರಾಮ್ ಹೇಳಿದ್ದಾರೆ. ಇದರಿಂದ ಹಲ್ಲು, ಒಸಡುಗಳ ಆರೋಗ್ಯ ಕಾಪಾಡಿಕೊಳ್ಳುವುದಲ್ಲದೇ, ಹಸುವಿನ ಮೂತ್ರ ಬಳಸಿ ಬಾಯಿ ವಾಸನೆಯನ್ನೂ ನಿವಾರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.ಶ್ರೀರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಅವರ ಸಲಹೆ ಮತ್ತು ಆಶೀರ್ವಾದದಿಂದ ಈ ಉತ್ಪನ್ನಗಳನ್ನು ತಯಾರಿಸಿರುವುದಾಗಿ ರಾಜಾರಾಮ್‌ ಹೇಳಿದ್ದಾರೆ. 

ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್‌ ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್‌ ಫ್ರೆಶನರ್‌ ಮಾತ್ರವಲ್ಲದೇ ಸುಗಂಧ ದೃವ್ಯ ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೇಡ್ಲ ಆರ್ಗಾನಿಕ್ಸ್‌ ಸಂಸ್ಥೆಯ ಮುಖ್ಯಸ್ಥರಾದ ರಾಜಾರಾಮ್‌ ಅವರು, ಗೋಮೂತ್ರ ಬಳಕೆಗೆ ತುಂಬಾ ಕಷ್ಟ. ಅದನ್ನು ಹೇಗೆ ಕುಡಿಯುವುದು , ಹೇಗೆ ಬಳಸುವುದು ಎಂದು ಜನರಲ್ಲಿ ತಾತ್ಸಾರವಿರುತ್ತದೆ. ಅಂಥವರಿಗಾಗಿ ನಾವು ಗೋಮೂತ್ರದ ಉತ್ಪನ್ನಗಳನ್ನು ತಯಾರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments