ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

Sampriya
ಸೋಮವಾರ, 1 ಡಿಸೆಂಬರ್ 2025 (20:36 IST)
ಬೆಂಗಳೂರು: ದಿನದಿಂದ ದಿನಕ್ಕೆ ಸಿಎಂ ಕುರ್ಚಿಗಾಗಿ ಪೈಪೋಟಿ ಜಾಸ್ತಿಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಹೇಳಿದರು. 

ಮಾಧ್ಯಮದವರ ಜತೆ ಮಾತನಾಡಿದ ಅವರು, ಈ ಪೈಪೋಟಿಯಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸಿದ್ದರಾಮಯ್ಯರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬಗ್ಗೆ ಅಸಡ್ಡೆ ತೋರುತ್ತಾ ಬಂದಿದೆ. 

ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರಧಾನಿಯವರು ಜಾರಿಗೊಳಿಸಿದ್ದರು.

ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ₹4 ಸಾವಿರ ಹೆಚ್ಚುವರಿಯಾಗಿ ನೀಡಿತ್ತು ಅದಕ್ಕೀಗಾ ಕಲ್ಲು ಹಾಕಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿ ಜಾರಿಗೊಳಿಸಿದ್ದರು. ಅದಕ್ಕೂ ಇವರು ಕಲ್ಲು ಹಾಕಿದರು ಎಂದು ದೂರಿದ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಮುಂದಿನ ಸುದ್ದಿ
Show comments