Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮುಚ್ಚಿರುವ ಕಾರಣ ಕೊಡುವಂತೆ ಕರವೇ ಆಗ್ರಹ

Webdunia
ಮಂಗಳವಾರ, 16 ನವೆಂಬರ್ 2021 (20:13 IST)
ಮಡಿಕೇರಿ ನಗರದಲ್ಲಿರುವ ಇಂದಿರಾ  ಕ್ಯಾಂಟೀನ ಬಾಗಿಲನ್ನು ಇಂದು  ಮುಚ್ಚಲಾಗಿದೆ,ಇದಕ್ಕೆ ಕಾರಣ ತಳಿದು,ಬಂದಿಲ್ಲ ಈ ಕ್ಯಾಂಟೀನ್ ಅನ್ನು   ಅವಲಂಬಿಸಿಕೊಂಡು ಹಲವು ಕೂಲಿಕಾರ್ಮಿಕರು ಹಾಗೂ ಬಡವರ್ಗದ ಜನರು ಮಧ್ಯಾಹ್ನದ ಊಟಕ್ಕೆ ಬರುತ್ತಾ ಇದ್ದರು,ಇಂದು  ಜನರು ಇಂದಿರಾ ಕ್ಯಾಂಟೀನ್ ಕಡೆ ಬಂದು ನೋಡಿದರೆ  ಕ್ಯಾಂಟೀನ್ ಮುಚ್ಚಲಾಗಿದೆ ಇದಕ್ಕೆ ಸಂಬಂಧಪಟ್ಟ ನಗರಸಭೆಯ ಅಕಾರಿಗಳು ಹಾಗೂ ನಗರಸಭೆಯ ಜನಪ್ರತಿನಿಧಿಗಳು  ಪರಿಶೀಲಿಸಿ  ಸೂಕ್ತವಾದ ಉತ್ತರವನ್ನು ಮಡಿಕೇರಿ ನಗರದ ಜನತೆಗೆ ನೀಡಬೇಕಾಗಿ ಶಿವರಾಮೇಗೌಡರ  ಕರ್ನಾಟಕ ರಕ್ಷಣಾ ವೇದಿಕೆಯ ಆಗ್ರಹ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments