ಇಂದಿರಾ ಕ್ಯಾಂಟೀನ್ ಮುಚ್ಚಿರುವ ಕಾರಣ ಕೊಡುವಂತೆ ಕರವೇ ಆಗ್ರಹ

Webdunia
ಮಂಗಳವಾರ, 16 ನವೆಂಬರ್ 2021 (20:13 IST)
ಮಡಿಕೇರಿ ನಗರದಲ್ಲಿರುವ ಇಂದಿರಾ  ಕ್ಯಾಂಟೀನ ಬಾಗಿಲನ್ನು ಇಂದು  ಮುಚ್ಚಲಾಗಿದೆ,ಇದಕ್ಕೆ ಕಾರಣ ತಳಿದು,ಬಂದಿಲ್ಲ ಈ ಕ್ಯಾಂಟೀನ್ ಅನ್ನು   ಅವಲಂಬಿಸಿಕೊಂಡು ಹಲವು ಕೂಲಿಕಾರ್ಮಿಕರು ಹಾಗೂ ಬಡವರ್ಗದ ಜನರು ಮಧ್ಯಾಹ್ನದ ಊಟಕ್ಕೆ ಬರುತ್ತಾ ಇದ್ದರು,ಇಂದು  ಜನರು ಇಂದಿರಾ ಕ್ಯಾಂಟೀನ್ ಕಡೆ ಬಂದು ನೋಡಿದರೆ  ಕ್ಯಾಂಟೀನ್ ಮುಚ್ಚಲಾಗಿದೆ ಇದಕ್ಕೆ ಸಂಬಂಧಪಟ್ಟ ನಗರಸಭೆಯ ಅಕಾರಿಗಳು ಹಾಗೂ ನಗರಸಭೆಯ ಜನಪ್ರತಿನಿಧಿಗಳು  ಪರಿಶೀಲಿಸಿ  ಸೂಕ್ತವಾದ ಉತ್ತರವನ್ನು ಮಡಿಕೇರಿ ನಗರದ ಜನತೆಗೆ ನೀಡಬೇಕಾಗಿ ಶಿವರಾಮೇಗೌಡರ  ಕರ್ನಾಟಕ ರಕ್ಷಣಾ ವೇದಿಕೆಯ ಆಗ್ರಹ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments