Select Your Language

Notifications

webdunia
webdunia
webdunia
webdunia

ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಇನ್ನು ಹೊಸ ರುಚಿ!

ಇಂದಿರಾ ಕ್ಯಾಂಟೀನ್
ಬೆಂಗಳೂರು: ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಅಗ್ಗದ ಬೆಲೆಯ ಇಂದಿರಾ ಕ್ಯಾಂಟೀನ್ ಗಳ ಮೆನು ಬದಲಾವಣೆಯಾಗಲಿದೆ.
 

ಇದುವರೆಗೆ ಬಿಸಿಬೇಳೆಬಾತ್, ಮೊಸರನ್ನ, ಚಿತ್ರಾನ್ನ ಮುಂತಾದ ಸಾದಾ ಆಹಾರಗಳನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ಉತ್ತರ ಭಾರತೀಯ ಶೈಲಿಯ ಕೆಲವು ಆಹಾರಗಳೂ ಸಿಗಲಿವೆ.

ಮಾರ್ಚ್ 1 ರಿಂದ ಈ ಬದಲಾವಣೆಯಾಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಬಟಾಣಿ ಪಲಾವ್, ತಟ್ಟೆ ಇಡ್ಲಿ, ಪಾಲಕ್ ಇಡ್ಲಿ,  ಆಲೂ ಕರಿ, ಆಲೂ ಪಾವ್ ಮುಂತಾದ ಹೊಸ ತಿಂಡಿಗಳನ್ನೂ ಸವಿಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಸಿಎಂ ಮನೋಹರ್ ಪರಿಕ್ಕರ್ ಸ್ಥಿತಿ ಮತ್ತೆ ಗಂಭೀರ!