ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಇನ್ನು ಹೊಸ ರುಚಿ!

Webdunia
ಸೋಮವಾರ, 26 ಫೆಬ್ರವರಿ 2018 (10:00 IST)
ಬೆಂಗಳೂರು: ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಅಗ್ಗದ ಬೆಲೆಯ ಇಂದಿರಾ ಕ್ಯಾಂಟೀನ್ ಗಳ ಮೆನು ಬದಲಾವಣೆಯಾಗಲಿದೆ.
 

ಇದುವರೆಗೆ ಬಿಸಿಬೇಳೆಬಾತ್, ಮೊಸರನ್ನ, ಚಿತ್ರಾನ್ನ ಮುಂತಾದ ಸಾದಾ ಆಹಾರಗಳನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ಉತ್ತರ ಭಾರತೀಯ ಶೈಲಿಯ ಕೆಲವು ಆಹಾರಗಳೂ ಸಿಗಲಿವೆ.

ಮಾರ್ಚ್ 1 ರಿಂದ ಈ ಬದಲಾವಣೆಯಾಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಬಟಾಣಿ ಪಲಾವ್, ತಟ್ಟೆ ಇಡ್ಲಿ, ಪಾಲಕ್ ಇಡ್ಲಿ,  ಆಲೂ ಕರಿ, ಆಲೂ ಪಾವ್ ಮುಂತಾದ ಹೊಸ ತಿಂಡಿಗಳನ್ನೂ ಸವಿಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಂಧಿತರಾದ ರಾಜೀವರ್‌ ಆರೋಗ್ಯದಲ್ಲಿ ಏರುಪೇರು

ಹರಿಪುರ್ಧರ್ ಭೀಕರ ಬಸ್ ಅಪಘಾತ, ಏರುತ್ತಲೇ ಇದೆ ಮೃತರ ಸಂಖ್ಯೆ

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ಹಾಸನ್ ಬ್ಲೂ ಸಿನಿಮಾ ವರ್ಲ್ಡ್ ಫೇಮಸ್: ಜೆಡಿಎಸ್ ಗೆ ಕಾಂಗ್ರೆಸ್ ವ್ಯಂಗ್ಯ

ರೊಹಿಂಗ್ಯಾಗಳ ಬಗ್ಗೆ ಮಿಡಿಯುವ ಕೆಸಿ ವೇಣುಗೋಪಾಲ್ ಮನಸ್ಸು ಕಾಸರಗೋಡಿನ ಕನ್ನಡಿಗರ ಮೇಲೆ ಯಾಕಿಲ್ಲ: ಆರ್ ಅಶೋಕ್

ಇದ್ದಕ್ಕಿದ್ದಂತೆ ಹುಲಿಯೊಂದು ನಿಮ್ಮ ಎದುರು ಬಂದು ಘರ್ಜಿಸಿದರೆ ಏನಾಗುತ್ತೆ: ಈ ಎದೆ ಝಲ್ಲೆನಿಸುವ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments