Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಇನ್ನು ಹೊಸ ರುಚಿ!

Webdunia
ಸೋಮವಾರ, 26 ಫೆಬ್ರವರಿ 2018 (10:00 IST)
ಬೆಂಗಳೂರು: ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಅಗ್ಗದ ಬೆಲೆಯ ಇಂದಿರಾ ಕ್ಯಾಂಟೀನ್ ಗಳ ಮೆನು ಬದಲಾವಣೆಯಾಗಲಿದೆ.
 

ಇದುವರೆಗೆ ಬಿಸಿಬೇಳೆಬಾತ್, ಮೊಸರನ್ನ, ಚಿತ್ರಾನ್ನ ಮುಂತಾದ ಸಾದಾ ಆಹಾರಗಳನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ಉತ್ತರ ಭಾರತೀಯ ಶೈಲಿಯ ಕೆಲವು ಆಹಾರಗಳೂ ಸಿಗಲಿವೆ.

ಮಾರ್ಚ್ 1 ರಿಂದ ಈ ಬದಲಾವಣೆಯಾಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಬಟಾಣಿ ಪಲಾವ್, ತಟ್ಟೆ ಇಡ್ಲಿ, ಪಾಲಕ್ ಇಡ್ಲಿ,  ಆಲೂ ಕರಿ, ಆಲೂ ಪಾವ್ ಮುಂತಾದ ಹೊಸ ತಿಂಡಿಗಳನ್ನೂ ಸವಿಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments