Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಓಪನ್ ಆದ್ರೂ ತಿಂಡಿಯೇ ಇಲ್ಲಾ?!

Webdunia
ಗುರುವಾರ, 17 ಆಗಸ್ಟ್ 2017 (10:09 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆ ಜನರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಆದರೆ ಮೊದಲ ದಿನ ಕೊಂಚ ನಿರಾಸೆ ಮೂಡಿಸಿದೆ.

 
ಅಗ್ಗದ ದರದಲ್ಲಿ ಊಟ, ಉಪಾಹಾರ ಸಿಗುತ್ತದೆಂದು ಬೆಳಿಗ್ಗೆಯಿಂದ ನಗರದ ವಿವಿದೆಡೆ ಕ್ಯಾಂಟೀನ್ ಗೆ ಬೆಳ್ಳಂ ಬೆಳಿಗ್ಗೆ ತಿಂಡಿ ತಿನ್ನಲು ಬಂದ ಗ್ರಾಹಕರಿಗೆ ಕೊಂಚ ನಿರಾಸೆಯಾಗಿದೆ.

ಕೆಲವು ಕಡೆ ತಿಂಡಿ  ಇಲ್ಲ ಎಂದು ಬೋರ್ಡ್ ಇದ್ದರೆ, ಇನ್ನು ಕೆಲವೆಡೆ ಕೇವಲ ಒಂದು ಗಂಟೆಯೊಳಗೆ ತಿಂಡಿ ಖಾಲಿ ಎನ್ನುತ್ತಿದ್ದರು. ಮತ್ತೆ ಕೆಲವೆಡೆ ಜನರು ಬೆಳಿಗ್ಗೆ 6 ಗಂಟೆಯಿಂದಲೇ ತಿಂಡಿಗಾಗಿ ಕ್ಯೂ ನಿಂತಿದ್ದರೂ, ಸಮಯಕ್ಕೆ ಸರಿಯಾಗಿ ತಿಂಡಿ ಬರಲಿಲ್ಲ. ಹೀಗಾಗಿ ಮೊದಲ ದಿನ ಕೊಂಚ ಗಲಿಬಿಲಿಯಾಗಿದ್ದು ನಿಜ.

ಇದನ್ನೂ ಓದಿ.. ‘ಕಮಲ್ ಹಾಸನ್ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments